ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm