ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm