ಬ್ರೇಕಿಂಗ್ ನ್ಯೂಸ್
08-05-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಒಂದೊಂದು ತರಕಾರಿಯಿಂದ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯ ಕ್ಕೆ ಸಿಗುತ್ತದೆ. ಉದಾಹರಣೆಗೆ ಹೇಳುವುದಾದರೆ, ಬೀಟ್ರೋಟ್ ಸೇವಿಸಿದರೆ, ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ, ಅದೇ ರೀತಿ ಕ್ಯಾರೆಟ್ ಸೇವನೆ ಮಾಡುವುದರಿಂದ ಬುದ್ಧಿ ಚುರುಕಾಗುತ್ತದೆ, ಹಾಗೂ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇದೇ ಗುಂಪಿಗೆ ವಿವಿಧ ಬಣ್ಣಗಳಲ್ಲಿ ದೊರೆಯುವ ಕ್ಯಾಪ್ಸಿಕಂ ಅಥವಾ ದೊಡ್ಡ ಮೆಣಸಿನಕಾಯಿ ಕೂಡ ಸೇರುತ್ತದೆ.
ಸ್ವತಃ ಆರೋಗ್ಯ ತಜ್ಞರು ಹೇಳುವಂತೆ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಒಳಗೊಂಡಿರುವ ದಪ್ಪ ಮೆಣಸಿನ ಕಾಯಿಯನ್ನು, ವಿವಿಧ ತರಕಾರಿಗಳ ಜೊತೆಗೆ, ಅಡುಗೆಗಳಲ್ಲಿ ಬಳಸುವುದರಿಂದ, ಅಡುಗೆಯ ಸ್ವಾದ ಹೆಚ್ಚಾಗುವುದು ಮಾತ್ರವಲ್ಲದೆ, ಸಂಧಿವಾತ, ಮಧುಮೇಹ, ಹೃದಯಕ್ಕೆ ಸಂಬಂಧ ಪಟ್ಟ ದೀರ್ಘಕಾಲದ ಕಾಯಿಲೆ ಗಳನ್ನು ತಡೆಯುತ್ತದೆ. ಬನ್ನಿ ಇಂದಿನ ಲೇಖನಲ್ಲಿ ಆರೋಗ್ಯ ವೃದ್ಧಿಸುವ ಈ ಕ್ಯಾಪ್ಸಿಕಂನಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಅಡಗಿವೆ ಎನ್ನುವುದರ ಬಗ್ಗೆ ನೋಡೋಣ...
ಹೃದಯದ ಕಾಯಿಲೆ ಇದ್ದವರಿಗೆ
:max_bytes(150000):strip_icc()/heart-attack-GettyImages-513089007-57572c2a5f9b5892e81ad193.jpg)
ಕ್ಯಾಪ್ಸಿಕಂ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯ

ತೂಕ ಇಳಿಸುವವರಿಗೆ
ಸಂಧಿವಾತ ಸಮಸ್ಯೆ ಇರುವವರು
![]()
ಮಧುಮೇಹ ಇದ್ದವರಿಗೆ
![]()
ಕ್ಯಾನ್ಸರ್ ನಂತಹ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ
![]()
surprising health benefits of capsicum that you all should know.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm