ಬ್ರೇಕಿಂಗ್ ನ್ಯೂಸ್
08-05-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಒಂದೊಂದು ತರಕಾರಿಯಿಂದ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯ ಕ್ಕೆ ಸಿಗುತ್ತದೆ. ಉದಾಹರಣೆಗೆ ಹೇಳುವುದಾದರೆ, ಬೀಟ್ರೋಟ್ ಸೇವಿಸಿದರೆ, ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ, ಅದೇ ರೀತಿ ಕ್ಯಾರೆಟ್ ಸೇವನೆ ಮಾಡುವುದರಿಂದ ಬುದ್ಧಿ ಚುರುಕಾಗುತ್ತದೆ, ಹಾಗೂ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇದೇ ಗುಂಪಿಗೆ ವಿವಿಧ ಬಣ್ಣಗಳಲ್ಲಿ ದೊರೆಯುವ ಕ್ಯಾಪ್ಸಿಕಂ ಅಥವಾ ದೊಡ್ಡ ಮೆಣಸಿನಕಾಯಿ ಕೂಡ ಸೇರುತ್ತದೆ.
ಸ್ವತಃ ಆರೋಗ್ಯ ತಜ್ಞರು ಹೇಳುವಂತೆ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಒಳಗೊಂಡಿರುವ ದಪ್ಪ ಮೆಣಸಿನ ಕಾಯಿಯನ್ನು, ವಿವಿಧ ತರಕಾರಿಗಳ ಜೊತೆಗೆ, ಅಡುಗೆಗಳಲ್ಲಿ ಬಳಸುವುದರಿಂದ, ಅಡುಗೆಯ ಸ್ವಾದ ಹೆಚ್ಚಾಗುವುದು ಮಾತ್ರವಲ್ಲದೆ, ಸಂಧಿವಾತ, ಮಧುಮೇಹ, ಹೃದಯಕ್ಕೆ ಸಂಬಂಧ ಪಟ್ಟ ದೀರ್ಘಕಾಲದ ಕಾಯಿಲೆ ಗಳನ್ನು ತಡೆಯುತ್ತದೆ. ಬನ್ನಿ ಇಂದಿನ ಲೇಖನಲ್ಲಿ ಆರೋಗ್ಯ ವೃದ್ಧಿಸುವ ಈ ಕ್ಯಾಪ್ಸಿಕಂನಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಅಡಗಿವೆ ಎನ್ನುವುದರ ಬಗ್ಗೆ ನೋಡೋಣ...
ಹೃದಯದ ಕಾಯಿಲೆ ಇದ್ದವರಿಗೆ
:max_bytes(150000):strip_icc()/heart-attack-GettyImages-513089007-57572c2a5f9b5892e81ad193.jpg)
ಕ್ಯಾಪ್ಸಿಕಂ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯ

ತೂಕ ಇಳಿಸುವವರಿಗೆ
ಸಂಧಿವಾತ ಸಮಸ್ಯೆ ಇರುವವರು
![]()
ಮಧುಮೇಹ ಇದ್ದವರಿಗೆ
![]()
ಕ್ಯಾನ್ಸರ್ ನಂತಹ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ
![]()
surprising health benefits of capsicum that you all should know.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm