ಬ್ರೇಕಿಂಗ್ ನ್ಯೂಸ್
08-05-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಒಂದೊಂದು ತರಕಾರಿಯಿಂದ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯ ಕ್ಕೆ ಸಿಗುತ್ತದೆ. ಉದಾಹರಣೆಗೆ ಹೇಳುವುದಾದರೆ, ಬೀಟ್ರೋಟ್ ಸೇವಿಸಿದರೆ, ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ, ಅದೇ ರೀತಿ ಕ್ಯಾರೆಟ್ ಸೇವನೆ ಮಾಡುವುದರಿಂದ ಬುದ್ಧಿ ಚುರುಕಾಗುತ್ತದೆ, ಹಾಗೂ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇದೇ ಗುಂಪಿಗೆ ವಿವಿಧ ಬಣ್ಣಗಳಲ್ಲಿ ದೊರೆಯುವ ಕ್ಯಾಪ್ಸಿಕಂ ಅಥವಾ ದೊಡ್ಡ ಮೆಣಸಿನಕಾಯಿ ಕೂಡ ಸೇರುತ್ತದೆ.
ಸ್ವತಃ ಆರೋಗ್ಯ ತಜ್ಞರು ಹೇಳುವಂತೆ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಒಳಗೊಂಡಿರುವ ದಪ್ಪ ಮೆಣಸಿನ ಕಾಯಿಯನ್ನು, ವಿವಿಧ ತರಕಾರಿಗಳ ಜೊತೆಗೆ, ಅಡುಗೆಗಳಲ್ಲಿ ಬಳಸುವುದರಿಂದ, ಅಡುಗೆಯ ಸ್ವಾದ ಹೆಚ್ಚಾಗುವುದು ಮಾತ್ರವಲ್ಲದೆ, ಸಂಧಿವಾತ, ಮಧುಮೇಹ, ಹೃದಯಕ್ಕೆ ಸಂಬಂಧ ಪಟ್ಟ ದೀರ್ಘಕಾಲದ ಕಾಯಿಲೆ ಗಳನ್ನು ತಡೆಯುತ್ತದೆ. ಬನ್ನಿ ಇಂದಿನ ಲೇಖನಲ್ಲಿ ಆರೋಗ್ಯ ವೃದ್ಧಿಸುವ ಈ ಕ್ಯಾಪ್ಸಿಕಂನಲ್ಲಿ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಅಡಗಿವೆ ಎನ್ನುವುದರ ಬಗ್ಗೆ ನೋಡೋಣ...
ಹೃದಯದ ಕಾಯಿಲೆ ಇದ್ದವರಿಗೆ
:max_bytes(150000):strip_icc()/heart-attack-GettyImages-513089007-57572c2a5f9b5892e81ad193.jpg)
ಕ್ಯಾಪ್ಸಿಕಂ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯ

ತೂಕ ಇಳಿಸುವವರಿಗೆ
ಸಂಧಿವಾತ ಸಮಸ್ಯೆ ಇರುವವರು
![]()
ಮಧುಮೇಹ ಇದ್ದವರಿಗೆ
![]()
ಕ್ಯಾನ್ಸರ್ ನಂತಹ ಕಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ
![]()
surprising health benefits of capsicum that you all should know.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am