ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?

ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!

ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
![]()
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ

is eating raw tomato good for diabetes patients these things you must know.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm