ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?

ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!

ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
![]()
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ

is eating raw tomato good for diabetes patients these things you must know.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm