ಬ್ರೇಕಿಂಗ್ ನ್ಯೂಸ್
09-05-23 07:17 pm Source: Vijayakarnataka ಡಾಕ್ಟರ್ಸ್ ನೋಟ್
ಸಕಲ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮನುಷ್ಯನಿಗೆ ತುಂಬಾ ದೊಡ್ಡ ಸಂಪತ್ತು. ನಮ್ಮ ಅರೋಗ್ಯ ಚೆನ್ನಾಗಿದ್ದರೆ, ಏನೂ ಬೇಕಾದರೂ ಸಾಧಿಸ ಬಹುದು. ಆದರೆ ಈ ವಿಚಾರದಲ್ಲಿ ಸ್ವಲ್ಪ ಅಜಾರೂಕತೆ ತೋರಿಸಿದರೂ ಕೂಡ, ಅನಾರೋಗ್ಯಕಾರಿ ಕಾಯಿಲೆಗಳು ಬಹಳ ಬೇಗನೇ ನಮ್ಮನ್ನು ಆವರಿಸಿ ಕೊಂಡು ಬಿಡುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ, ಇಂದಿನ ದಿನಗಳಲ್ಲಿ ಜನರು ಇದ್ದಕ್ಕಿದ್ದಂತೆ ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಸಮಸ್ಯೆಗೆ ಗುರಿಯಾಗುತ್ತಿರುವುದು.
ಈ ಸಕ್ಕರೆಕಾಯಿಲೆ ಅಥವಾ ಮಧುಮೇಹ ಕಾಣಿಸಿಕೊಂಡ ನಂತರದಲ್ಲಿ ಜೀವನದಲ್ಲಿ ಎಲ್ಲವೂ ಬದಲಾಗಿ ಬಿಡುತ್ತದೆ. ಅತಿಯಾದ ಸಿಹಿ ಪದಾರ್ಥ ಗಳನ್ನು ತಿನ್ನುವಂತಿಲ್ಲ, ಇಷ್ಟವಾಗದ ಆಹಾರಗಳನ್ನು ಕೂಡ ಇಷ್ಟಪಟ್ಟು ತಿನ್ನಬೇಕು, ಬೆಳಗ್ಗೆ-ಸಂಜೆ ವ್ಯಾಯಾಮ, ಇಲ್ಲಾಂದ್ರೆ ವಾಕಿಂಗ್ ಮಾಡ ಲೇಬೇಕು. ವೈದ್ಯರು ನೀಡಿದ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಅಭ್ಯಾಸವಾಗಬೇಕು.
ಹೀಗೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ಸಕ್ಕರೆಕಾಯಿಲೆ ಇರುವವರು, ಟೊಮೆಟೊ ಹಣ್ಣನ್ನು ಅಡುಗೆಯಲ್ಲಿ ಬಳಸಿಕೊಳ್ಳುವುದರಿಂದ, ಏನೆಲ್ಲಾ ಅರೋಗ್ಯ ಪ್ರಯೋಜನಗಳನ್ನು ನಿರೀಕ್ಷೆ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ನೋಡೋಣ..
ಟೊಮೆಟೊ ಮಧುಮೇಹ ಕಾಯಿಲೆ ಇದ್ದವರಿಗೆ ಒಳ್ಳೆಯದಾ?

ಟೊಮೆಟೊ ಹಣ್ಣು ಎಲ್ಲಾ ಸಮಸ್ಯೆಗೂ ಒಳ್ಳೆಯದು!

ಲೈಕೋಪಿನ್ ಹಾಗೂ ವಿಟಮಿನ್ ಸಿ ಅಂಶ
![]()
ಟೊಮೆಟೊ ಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಹಾಗೂ ನಾರಿನಾಂಶ

is eating raw tomato good for diabetes patients these things you must know.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm