ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm