ಬ್ರೇಕಿಂಗ್ ನ್ಯೂಸ್
11-05-23 08:02 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗಾಂಗಗಳಲ್ಲಿ ಒಂದಾದ ಪುಟ್ಟ ಹೃದಯ ಆರೋಗ್ಯಪೂರ್ಣವಾಗಿರಲು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು, ಸಮತೋಲನ ಆಹಾರಪದ್ಧತಿ ಹಾಗೂ ಜೀವನ ಶೈಲಿಯಲ್ಲಿನ ಬದಲಾವಣೆಗಳು. ಇವೆರಡೂ ಕೂಡ ಬಹಳ ಪ್ರಮುಖ ಅಸ್ತ್ರಗಳು. ಜೀವನ ಪರ್ಯಂತ ಈ ಎರಡೂ ಅಭ್ಯಾಸಗಳು ಯಾರು ಸರಿಯಾಗಿ ಅನುಸರಿಸಿಕೊಂಡು ಹೋಗುತ್ತಾರೆಯೋ, ಅವರಿಗೆ ಹೃದಯದ ಸಮಸ್ಯೆಗಳು ಕಂಡು ಬರುವ ಅಪಾಯ ಕಡಿಮೆ ಎಂದು ಹೇಳಬಹುದು.
ಹೃದಯದ ಆರೋಗ್ಯಕ್ಕೆ ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳ ಪ್ರಭಾವ ಹೆಚ್ಚು. ಉದಾಹರಣೆಗೆ ಹೇಳುವು ದಾದರೆ, ದಿನಾ ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳಿಂದ ದೂರವಿರಬಹುದು. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಹೃದಯದ ಆರೋಗ್ಯ ವನ್ನು ಕಾಪಾಡುವ ಶಕ್ತಿ ಇದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಕ್ಯಾರೆಟ್! ಹೌದು ಈ ಕೇಸರಿ ಬಣ್ಣದ ತರಕಾರಿಯನ್ನು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬಳಸಿದರೆ, ಹೃದಯದ ಆರೋಗ್ಯ ಹೇಗೆಲ್ಲಾ ವೃದ್ಧಿಯಾ ಗುತ್ತದೆ ಎನ್ನುವುದರ ಬಗ್ಗೆ ನೋಡೋಣ...
ಸಂಶೋಧನೆಯ ಪ್ರಕಾರ

ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯಿರಿ!
ರಕ್ತದೊತ್ತಡವನ್ನು ನಿಯಂತ್ರಣ ಮಾಡಿ-ಹೃದಯವನ್ನು ಕಾಪಾಡುತ್ತೆ!
![]()
ಕ್ಯಾರೆಟ್ ಸೇವನೆಯ ವಿಧಾನ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕ್ಯಾರೆಟ್ ಅನ್ನು ಹಸಿಯಾ ಗಿಯೂ ತಿನ್ನಬಹುದು, ಇಲ್ಲಾಂದ್ರೆ ಸಾರು, ಸಾಂಬಾರ್ ಗಳಲ್ಲಿನ ತರಕಾರಿಯಾಗಿ ಬಳಸಬಹುದು, ಈ ತರಕಾರಿಯನ್ನು ಬೇರೆ ತರಕಾರಿಗಳ ಜೊತೆಗೆ ಸಲಾಡ್ ರೀತಿ ಮಾಡಿಯೂ ಕೂಡ ಸೇವನೆ ಮಾಡಬಹುದು ಅಥವಾ ಸಣ್ಣದಾಗಿ ಕತ್ತರಿಸಿ, ಜ್ಯೂಸ್ ರೀತಿ ಮಾಡಿಯೂ ಕೂಡ ಕುಡಿಯಬಹುದು. ಹೀಗೆ ಯಾವುದೇ ರೀತಿಯಲ್ಲೂ ಸೇವಿಸಿದರೂ ಪ್ರಯೋಜನ ದೊರಕುವುದಂತೂ ಖಚಿತ.
ಹೃದಯದ ಆರೋಗ್ಯಕ್ಕೆ ಸಲಹೆಗಳು
![]()
eating carrots or having this veggies juice may help reduce heart risks.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm