ಬ್ರೇಕಿಂಗ್ ನ್ಯೂಸ್
12-05-23 09:12 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಕಾಯಿಲೆ ಇದ್ದವರಿಗೆ, ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು, ಪ್ರಮುಖವಾಗಿ ಬೆಳಗಿನ ಉಪಹಾರಕ್ಕೆ ಪ್ರೋಟೀನ್ ಪ್ರಮಾಣ ಅಧಿಕ ಪ್ರಮಾಣದಲ್ಲಿ ಸಿಗುವ ಉಪಹಾರವನ್ನು ಸೇವನೆ ಮಾಡಿದರೆ, ಶುಗರ್ ಲೆವೆಲ್ ಕಂಟ್ರೋಲ್ಗೆ ಬರುತ್ತದೆ ಎಂದು ವೈದ್ಯರು ತಮ್ಮ ರೋಗಿಗಳಿಗೆ ಸಲಹೆ ನೀಡುತ್ತಾರೆ.
ಆದರೆ ಪ್ರೋಟೀನ್ ಅಂಶ ಇರುವ, ಆಹಾರ ಪದಾರ್ಥಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ,ಬದಲಿಗೆ ದೇಹದ ಮಾಂಸಖಂಡಗಳ ಬೆಳವಣಿಗೆಯಲ್ಲಿ, ಮೂಳೆಗಳ ಸದೃಢತೆ ಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಮೆಟಬಾಲಿಸಂ ಪ್ರಕ್ರಿಯೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸುವಲ್ಲಿ ಪ್ರೋಟೀನ್ ಅಂಶದ ಪಾತ್ರ ಮಹತ್ವದ್ದು!
ಹೀಗಾಗಿ ನಮ್ಮ ಪ್ರತಿನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿ ಸಿಗುವ ಹಣ್ಣು-ತರಕಾರಿಗಳು, ಬೇಳೆಕಾಳುಗಳು, ಡ್ರೈಫ್ರೂಟ್ಸ್ ಗಳು, ಹಾಲಿನ ಉಪ ಉತ್ಪನ್ನವಾದ ಮೊಸರು, ಕಾಟನ್ ಚೀಸ್, ಪನ್ನೀರು ಹಾಗೂ ನಾನ್ವೆಜ್ ಇಷ್ಟ ಪಡುವವರು, ಮಿತವಾಗಿ ಚಿಕನ್, ಮೊಟ್ಟೆ, ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯ ವೃದ್ಧಿಯಾಗುವುದರಲ್ಲಿ ಎರಡು ಮಾತಿಲ್ಲ!
ಬೇಯಿಸಿದ ಮೊಟ್ಟೆ

ಒಂದು ಕಪ್ ಮೊಸರು ಸೇವನೆ ಮಾಡಿ

ಕೆಂಪು ಬಣ್ಣದ ಬೇಳೆ ಕಾಳುಗಳು
![]()
ಚಿಕನ್ ಸೇವನೆ
_470_X_320_PDP_(1).jpg)
according to a health experts, these are the high-protein rich foods you must include in your diet.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am