ಬ್ರೇಕಿಂಗ್ ನ್ಯೂಸ್
12-05-23 09:12 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಕಾಯಿಲೆ ಇದ್ದವರಿಗೆ, ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು, ಪ್ರಮುಖವಾಗಿ ಬೆಳಗಿನ ಉಪಹಾರಕ್ಕೆ ಪ್ರೋಟೀನ್ ಪ್ರಮಾಣ ಅಧಿಕ ಪ್ರಮಾಣದಲ್ಲಿ ಸಿಗುವ ಉಪಹಾರವನ್ನು ಸೇವನೆ ಮಾಡಿದರೆ, ಶುಗರ್ ಲೆವೆಲ್ ಕಂಟ್ರೋಲ್ಗೆ ಬರುತ್ತದೆ ಎಂದು ವೈದ್ಯರು ತಮ್ಮ ರೋಗಿಗಳಿಗೆ ಸಲಹೆ ನೀಡುತ್ತಾರೆ.
ಆದರೆ ಪ್ರೋಟೀನ್ ಅಂಶ ಇರುವ, ಆಹಾರ ಪದಾರ್ಥಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ,ಬದಲಿಗೆ ದೇಹದ ಮಾಂಸಖಂಡಗಳ ಬೆಳವಣಿಗೆಯಲ್ಲಿ, ಮೂಳೆಗಳ ಸದೃಢತೆ ಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಮೆಟಬಾಲಿಸಂ ಪ್ರಕ್ರಿಯೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸುವಲ್ಲಿ ಪ್ರೋಟೀನ್ ಅಂಶದ ಪಾತ್ರ ಮಹತ್ವದ್ದು!
ಹೀಗಾಗಿ ನಮ್ಮ ಪ್ರತಿನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿ ಸಿಗುವ ಹಣ್ಣು-ತರಕಾರಿಗಳು, ಬೇಳೆಕಾಳುಗಳು, ಡ್ರೈಫ್ರೂಟ್ಸ್ ಗಳು, ಹಾಲಿನ ಉಪ ಉತ್ಪನ್ನವಾದ ಮೊಸರು, ಕಾಟನ್ ಚೀಸ್, ಪನ್ನೀರು ಹಾಗೂ ನಾನ್ವೆಜ್ ಇಷ್ಟ ಪಡುವವರು, ಮಿತವಾಗಿ ಚಿಕನ್, ಮೊಟ್ಟೆ, ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯ ವೃದ್ಧಿಯಾಗುವುದರಲ್ಲಿ ಎರಡು ಮಾತಿಲ್ಲ!
ಬೇಯಿಸಿದ ಮೊಟ್ಟೆ

ಒಂದು ಕಪ್ ಮೊಸರು ಸೇವನೆ ಮಾಡಿ

ಕೆಂಪು ಬಣ್ಣದ ಬೇಳೆ ಕಾಳುಗಳು
![]()
ಚಿಕನ್ ಸೇವನೆ
_470_X_320_PDP_(1).jpg)
according to a health experts, these are the high-protein rich foods you must include in your diet.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm