ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು

ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ

ಟೊಮೆಟೊ ಜ್ಯೂಸ್ ಕುಡಿಯಿರಿ

ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:

world hypertension day 2023 best foods to lower high blood pressure naturally.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am