ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು

ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ

ಟೊಮೆಟೊ ಜ್ಯೂಸ್ ಕುಡಿಯಿರಿ

ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:

world hypertension day 2023 best foods to lower high blood pressure naturally.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm