ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು

ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ

ಟೊಮೆಟೊ ಜ್ಯೂಸ್ ಕುಡಿಯಿರಿ

ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:

world hypertension day 2023 best foods to lower high blood pressure naturally.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm