ಬ್ರೇಕಿಂಗ್ ನ್ಯೂಸ್
13-05-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡ ಎನ್ನುವುದು ನಿರ್ಲಕ್ಷ್ಯ ಮಾಡುವಂತಹ ಕಾಯಿಲೆ ಅಲ್ಲ! ಸೈಲೆಂಟಾಗಿ ಅಟ್ಯಾಕ್ ಮಾಡುವ ಈ ಕಾಯಿಲೆ, ಮನುಷ್ಯನ ಆರೋಗ್ಯದಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಉಂಟು ಮಾಡಬಹುದು! ಇದರಿಂದಾಗಿಯೇ ಮಧುಮೇಹ, ಹೃದಯದ ಕಾಯಿಲೆಗಳು, ಪಾರ್ಶ್ವವಾಯುದಂತ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬರಬಹುದು!
ಹೀಗಾಗಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ವೈದ್ಯರು ನೀಡಿರುವ ಔಷಧಿ ಸೇವನೆ ಮಾಡುವ ಜೊತೆಗೆ, ಕೆಲವೊಂದು ಆಹಾರದಿಂದಲೂ ಕೂಡ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು! ಹಾಗಾದ್ರೆ ಅಂತಹ ಆಹಾರ-ಪದಾರ್ಥಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಾಳೆಹಣ್ಣು

ಡಾರ್ಕ್ ಚಾಕಲೇಟ್
ವಿಟಮಿನ್ ಸಿ ಅಂಶ ಇರುವ ಆಹಾರಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಸಿಟ್ರಸ್ ಜಾತಿಗೆ ಸೇರಿದ ಹಣ್ಣು ಹಾಗೂ ತರಕಾರಿಗಳಲ್ಲಿ, ಹೇರಳವಾಗಿ ಕಂಡು ಬರುವ ವಿಟಮಿನ್ ಸಿ ಅಂಶ ಆಂಟಿ ಆಕ್ಸಿಡೆಂಟ್ ಅಂಶದ ಮೂಲ ವಾಗಿರುವುದರಿಂದ, ರಕ್ತದೊತ್ತಡವನ್ನು ನಿಯಂತ್ರಣ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡುವ ಗುಣಲಕ್ಷಣಗ ಳನ್ನು ಹೊಂದಿದೆ.
ದಿನಾ ಒಂದು ಕಪ್ ಮೊಸರು ಸೇವಿಸಿ

ಟೊಮೆಟೊ ಜ್ಯೂಸ್ ಕುಡಿಯಿರಿ

ಹಾಲಿನಲ್ಲಿ ಖರ್ಜೂರಗಳನ್ನು ನೆನೆಸಿಟ್ಟು ತಿನ್ನಬೇಕು
ಈಗಾಗಲೇ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲು ತ್ತಿರುವವರು, ಪ್ರತಿದಿನ ಸುಮಾರು ಐದಾರು ಹಸಿ ಖರ್ಜೂರ ಗಳನ್ನು ಬೆಳಗ್ಗೆ ತಿಂಡಿ ತಿನ್ನುವ ಅರ್ಧ ಗಂಟೆ ಮುನ್ನ, ಹಾಲಿ ನಲ್ಲಿ ಹಾಕಿ ನೆನೆಸಿ, ತಿನ್ನುವ ಅಭ್ಯಾಸ ಮಾಡಿಕೊಂಡರೆ ಕ್ರಮೇ ಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕೊನೆಯ ಮಾತು:

world hypertension day 2023 best foods to lower high blood pressure naturally.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm