ಬ್ರೇಕಿಂಗ್ ನ್ಯೂಸ್
15-05-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಅತ್ಯಂತ ದೊಡ್ಡದಾದ ಅಂಗ ಯಾವುದು ಎಂದರೆ ಅದು ಲಿವರ್ ಎಂದು ಎಲ್ಲರಿಗೂ ಗೊತ್ತು. ಕತ್ತರಿಸಿ ಹಾಕಿದರೂ ಬೆಳವಣಿಗೆ ಹೊಂದಬಲ್ಲ ಏಕೈಕ ಅಂಗ ಇದಾಗಿದೆ. ಇದು ನಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆಯಿಂದ ಹಿಡಿದು ಬೇರೆ ವಿವಿಧ ಬಗೆಯ ಕಾರ್ಯ ಚಟುವ ಟಿಕೆಗಳನ್ನು ಪೂರೈಸುತ್ತದೆ.
ಇಂತಹ ಲಿವರ್ ಆರೋಗ್ಯವನ್ನು ಉತ್ತಮವಾಗಿ ಕಾಪಾಡಬೇಕು ಎಂದರೆ ಅದಕ್ಕೆ ಹೊಂದಿಕೆ ಆಗಬಲ್ಲ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮವಾಗಿದೆ. ಡಾಕ್ಟರ್ ಹೇಳುವ ಪ್ರಕಾರ ನಿಮ್ಮ ಲಿವರ್ ಅನ್ನು ನೈಸರ್ಗಿಕವಾಗಿ ಕ್ಲೀನ್ ಮಾಡುವ ಆಹಾರಗಳ ಪಟ್ಟಿ ಇಲ್ಲಿದೆ. ಇವುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಿ...
ಬೆರ್ರಿ ಹಣ್ಣುಗಳು

ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ಬೆರ್ರಿ ಹಣ್ಣುಗಳು ನಿಮ್ಮ ಲಿವರ್ ಭಾಗದ ಸ್ವಚ್ಛತೆ ಮಾಡುವುದು ಮಾತ್ರವಲ್ಲದೆ ಲಿವರ್ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತವೆ. ಮುಖ್ಯವಾಗಿ ಲಿವರ್ ಭಾಗದಲ್ಲಿ ಕಂಡುಬರುವ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತವೆ.
ಸಿಟ್ರಸ್ ಹಣ್ಣುಗಳು

ವಿಟಮಿನ್ ಸಿ ಹೆಚ್ಚಾಗಿರುವ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವ ನೆಲ್ಲಿಕಾಯಿ, ಕಿತ್ತಳೆ ಹಣ್ಣು, ನಿಂಬೆಹಣ್ಣು, ಮೂಸಂಬಿ ಹಣ್ಣು ಇತ್ಯಾದಿಗಳು ಲಿವರ್ ಆರೋ ಗ್ಯವನ್ನು ಕಾಪಾಡುತ್ತವೆ. ಇವುಗಳನ್ನು ಹಾಗೆ ಕೂಡ ತಿನ್ನ ಬಹುದು ಅಥವಾ ಜ್ಯೂಸ್ ಮಾಡಿ ಕುಡಿಯುವುದರಿಂದ ಲಿವರ್ ಸ್ವಚ್ಛವಾಗುತ್ತದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ

ಗಿಡಮೂಲಿಕೆಗಳು
![]()
ಟೊಮೆಟೊ ಹಣ್ಣುಗಳು

ಟೊಮೊಟೊ ಹಣ್ಣುಗಳಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಹೆಚ್ಚಾಗಿದೆ. ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಇರುವ ಕಾರಣ ದೇಹಕ್ಕೆ ಪೊಟ್ಯಾಶಿಯಂ ಪ್ರಮಾಣವನ್ನು ಒದಗಿಸಿ ಲಿವರ್ ಭಾಗದ ಆರೋಗ್ಯವನ್ನು ಕಾಪಾಡುತ್ತದೆ.
ಚಿಕನ್ ಮತ್ತು ಕೋಳಿ ಮೊಟ್ಟೆ

ಕೋಳಿ ಮೊಟ್ಟೆಯ ಹಳದಿ ಭಾಗ, ಚಿಕನ್ ಕೊಲಿನ್ ಅಂಶಗಳನ್ನು ಒಳಗೊಂಡಿದ್ದು, ಲಿವರ್ ಭಾಗಕ್ಕೆ ಸಲೀನಿಯಮ್ ಪ್ರಮಾಣ ವನ್ನು ಕೊಡುತ್ತದೆ. ಲಿವರ್ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಇದರ ಪಾತ್ರ ತುಂಬಾ ದೊಡ್ಡದು.
ಚಿಕನ್ ಲಿವರ್
![]()
these super foods are meant to clean your liver in no time.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm