ಬ್ರೇಕಿಂಗ್ ನ್ಯೂಸ್
15-05-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಅತ್ಯಂತ ದೊಡ್ಡದಾದ ಅಂಗ ಯಾವುದು ಎಂದರೆ ಅದು ಲಿವರ್ ಎಂದು ಎಲ್ಲರಿಗೂ ಗೊತ್ತು. ಕತ್ತರಿಸಿ ಹಾಕಿದರೂ ಬೆಳವಣಿಗೆ ಹೊಂದಬಲ್ಲ ಏಕೈಕ ಅಂಗ ಇದಾಗಿದೆ. ಇದು ನಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆಯಿಂದ ಹಿಡಿದು ಬೇರೆ ವಿವಿಧ ಬಗೆಯ ಕಾರ್ಯ ಚಟುವ ಟಿಕೆಗಳನ್ನು ಪೂರೈಸುತ್ತದೆ.
ಇಂತಹ ಲಿವರ್ ಆರೋಗ್ಯವನ್ನು ಉತ್ತಮವಾಗಿ ಕಾಪಾಡಬೇಕು ಎಂದರೆ ಅದಕ್ಕೆ ಹೊಂದಿಕೆ ಆಗಬಲ್ಲ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮವಾಗಿದೆ. ಡಾಕ್ಟರ್ ಹೇಳುವ ಪ್ರಕಾರ ನಿಮ್ಮ ಲಿವರ್ ಅನ್ನು ನೈಸರ್ಗಿಕವಾಗಿ ಕ್ಲೀನ್ ಮಾಡುವ ಆಹಾರಗಳ ಪಟ್ಟಿ ಇಲ್ಲಿದೆ. ಇವುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಿ...
ಬೆರ್ರಿ ಹಣ್ಣುಗಳು

ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ಬೆರ್ರಿ ಹಣ್ಣುಗಳು ನಿಮ್ಮ ಲಿವರ್ ಭಾಗದ ಸ್ವಚ್ಛತೆ ಮಾಡುವುದು ಮಾತ್ರವಲ್ಲದೆ ಲಿವರ್ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತವೆ. ಮುಖ್ಯವಾಗಿ ಲಿವರ್ ಭಾಗದಲ್ಲಿ ಕಂಡುಬರುವ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತವೆ.
ಸಿಟ್ರಸ್ ಹಣ್ಣುಗಳು

ವಿಟಮಿನ್ ಸಿ ಹೆಚ್ಚಾಗಿರುವ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವ ನೆಲ್ಲಿಕಾಯಿ, ಕಿತ್ತಳೆ ಹಣ್ಣು, ನಿಂಬೆಹಣ್ಣು, ಮೂಸಂಬಿ ಹಣ್ಣು ಇತ್ಯಾದಿಗಳು ಲಿವರ್ ಆರೋ ಗ್ಯವನ್ನು ಕಾಪಾಡುತ್ತವೆ. ಇವುಗಳನ್ನು ಹಾಗೆ ಕೂಡ ತಿನ್ನ ಬಹುದು ಅಥವಾ ಜ್ಯೂಸ್ ಮಾಡಿ ಕುಡಿಯುವುದರಿಂದ ಲಿವರ್ ಸ್ವಚ್ಛವಾಗುತ್ತದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ

ಗಿಡಮೂಲಿಕೆಗಳು
![]()
ಟೊಮೆಟೊ ಹಣ್ಣುಗಳು

ಟೊಮೊಟೊ ಹಣ್ಣುಗಳಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಹೆಚ್ಚಾಗಿದೆ. ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಇರುವ ಕಾರಣ ದೇಹಕ್ಕೆ ಪೊಟ್ಯಾಶಿಯಂ ಪ್ರಮಾಣವನ್ನು ಒದಗಿಸಿ ಲಿವರ್ ಭಾಗದ ಆರೋಗ್ಯವನ್ನು ಕಾಪಾಡುತ್ತದೆ.
ಚಿಕನ್ ಮತ್ತು ಕೋಳಿ ಮೊಟ್ಟೆ

ಕೋಳಿ ಮೊಟ್ಟೆಯ ಹಳದಿ ಭಾಗ, ಚಿಕನ್ ಕೊಲಿನ್ ಅಂಶಗಳನ್ನು ಒಳಗೊಂಡಿದ್ದು, ಲಿವರ್ ಭಾಗಕ್ಕೆ ಸಲೀನಿಯಮ್ ಪ್ರಮಾಣ ವನ್ನು ಕೊಡುತ್ತದೆ. ಲಿವರ್ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಇದರ ಪಾತ್ರ ತುಂಬಾ ದೊಡ್ಡದು.
ಚಿಕನ್ ಲಿವರ್
![]()
these super foods are meant to clean your liver in no time.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm