ಬ್ರೇಕಿಂಗ್ ನ್ಯೂಸ್
15-05-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಅತ್ಯಂತ ದೊಡ್ಡದಾದ ಅಂಗ ಯಾವುದು ಎಂದರೆ ಅದು ಲಿವರ್ ಎಂದು ಎಲ್ಲರಿಗೂ ಗೊತ್ತು. ಕತ್ತರಿಸಿ ಹಾಕಿದರೂ ಬೆಳವಣಿಗೆ ಹೊಂದಬಲ್ಲ ಏಕೈಕ ಅಂಗ ಇದಾಗಿದೆ. ಇದು ನಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆಯಿಂದ ಹಿಡಿದು ಬೇರೆ ವಿವಿಧ ಬಗೆಯ ಕಾರ್ಯ ಚಟುವ ಟಿಕೆಗಳನ್ನು ಪೂರೈಸುತ್ತದೆ.
ಇಂತಹ ಲಿವರ್ ಆರೋಗ್ಯವನ್ನು ಉತ್ತಮವಾಗಿ ಕಾಪಾಡಬೇಕು ಎಂದರೆ ಅದಕ್ಕೆ ಹೊಂದಿಕೆ ಆಗಬಲ್ಲ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮವಾಗಿದೆ. ಡಾಕ್ಟರ್ ಹೇಳುವ ಪ್ರಕಾರ ನಿಮ್ಮ ಲಿವರ್ ಅನ್ನು ನೈಸರ್ಗಿಕವಾಗಿ ಕ್ಲೀನ್ ಮಾಡುವ ಆಹಾರಗಳ ಪಟ್ಟಿ ಇಲ್ಲಿದೆ. ಇವುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಿ...
ಬೆರ್ರಿ ಹಣ್ಣುಗಳು

ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ಬೆರ್ರಿ ಹಣ್ಣುಗಳು ನಿಮ್ಮ ಲಿವರ್ ಭಾಗದ ಸ್ವಚ್ಛತೆ ಮಾಡುವುದು ಮಾತ್ರವಲ್ಲದೆ ಲಿವರ್ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತವೆ. ಮುಖ್ಯವಾಗಿ ಲಿವರ್ ಭಾಗದಲ್ಲಿ ಕಂಡುಬರುವ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತವೆ.
ಸಿಟ್ರಸ್ ಹಣ್ಣುಗಳು

ವಿಟಮಿನ್ ಸಿ ಹೆಚ್ಚಾಗಿರುವ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವ ನೆಲ್ಲಿಕಾಯಿ, ಕಿತ್ತಳೆ ಹಣ್ಣು, ನಿಂಬೆಹಣ್ಣು, ಮೂಸಂಬಿ ಹಣ್ಣು ಇತ್ಯಾದಿಗಳು ಲಿವರ್ ಆರೋ ಗ್ಯವನ್ನು ಕಾಪಾಡುತ್ತವೆ. ಇವುಗಳನ್ನು ಹಾಗೆ ಕೂಡ ತಿನ್ನ ಬಹುದು ಅಥವಾ ಜ್ಯೂಸ್ ಮಾಡಿ ಕುಡಿಯುವುದರಿಂದ ಲಿವರ್ ಸ್ವಚ್ಛವಾಗುತ್ತದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ

ಗಿಡಮೂಲಿಕೆಗಳು
![]()
ಟೊಮೆಟೊ ಹಣ್ಣುಗಳು

ಟೊಮೊಟೊ ಹಣ್ಣುಗಳಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಹೆಚ್ಚಾಗಿದೆ. ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಇರುವ ಕಾರಣ ದೇಹಕ್ಕೆ ಪೊಟ್ಯಾಶಿಯಂ ಪ್ರಮಾಣವನ್ನು ಒದಗಿಸಿ ಲಿವರ್ ಭಾಗದ ಆರೋಗ್ಯವನ್ನು ಕಾಪಾಡುತ್ತದೆ.
ಚಿಕನ್ ಮತ್ತು ಕೋಳಿ ಮೊಟ್ಟೆ

ಕೋಳಿ ಮೊಟ್ಟೆಯ ಹಳದಿ ಭಾಗ, ಚಿಕನ್ ಕೊಲಿನ್ ಅಂಶಗಳನ್ನು ಒಳಗೊಂಡಿದ್ದು, ಲಿವರ್ ಭಾಗಕ್ಕೆ ಸಲೀನಿಯಮ್ ಪ್ರಮಾಣ ವನ್ನು ಕೊಡುತ್ತದೆ. ಲಿವರ್ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಇದರ ಪಾತ್ರ ತುಂಬಾ ದೊಡ್ಡದು.
ಚಿಕನ್ ಲಿವರ್
![]()
these super foods are meant to clean your liver in no time.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm