ಬ್ರೇಕಿಂಗ್ ನ್ಯೂಸ್
15-05-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಅತ್ಯಂತ ದೊಡ್ಡದಾದ ಅಂಗ ಯಾವುದು ಎಂದರೆ ಅದು ಲಿವರ್ ಎಂದು ಎಲ್ಲರಿಗೂ ಗೊತ್ತು. ಕತ್ತರಿಸಿ ಹಾಕಿದರೂ ಬೆಳವಣಿಗೆ ಹೊಂದಬಲ್ಲ ಏಕೈಕ ಅಂಗ ಇದಾಗಿದೆ. ಇದು ನಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆಯಿಂದ ಹಿಡಿದು ಬೇರೆ ವಿವಿಧ ಬಗೆಯ ಕಾರ್ಯ ಚಟುವ ಟಿಕೆಗಳನ್ನು ಪೂರೈಸುತ್ತದೆ.
ಇಂತಹ ಲಿವರ್ ಆರೋಗ್ಯವನ್ನು ಉತ್ತಮವಾಗಿ ಕಾಪಾಡಬೇಕು ಎಂದರೆ ಅದಕ್ಕೆ ಹೊಂದಿಕೆ ಆಗಬಲ್ಲ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮವಾಗಿದೆ. ಡಾಕ್ಟರ್ ಹೇಳುವ ಪ್ರಕಾರ ನಿಮ್ಮ ಲಿವರ್ ಅನ್ನು ನೈಸರ್ಗಿಕವಾಗಿ ಕ್ಲೀನ್ ಮಾಡುವ ಆಹಾರಗಳ ಪಟ್ಟಿ ಇಲ್ಲಿದೆ. ಇವುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಿ...
ಬೆರ್ರಿ ಹಣ್ಣುಗಳು

ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ಬೆರ್ರಿ ಹಣ್ಣುಗಳು ನಿಮ್ಮ ಲಿವರ್ ಭಾಗದ ಸ್ವಚ್ಛತೆ ಮಾಡುವುದು ಮಾತ್ರವಲ್ಲದೆ ಲಿವರ್ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತವೆ. ಮುಖ್ಯವಾಗಿ ಲಿವರ್ ಭಾಗದಲ್ಲಿ ಕಂಡುಬರುವ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತವೆ.
ಸಿಟ್ರಸ್ ಹಣ್ಣುಗಳು

ವಿಟಮಿನ್ ಸಿ ಹೆಚ್ಚಾಗಿರುವ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವ ನೆಲ್ಲಿಕಾಯಿ, ಕಿತ್ತಳೆ ಹಣ್ಣು, ನಿಂಬೆಹಣ್ಣು, ಮೂಸಂಬಿ ಹಣ್ಣು ಇತ್ಯಾದಿಗಳು ಲಿವರ್ ಆರೋ ಗ್ಯವನ್ನು ಕಾಪಾಡುತ್ತವೆ. ಇವುಗಳನ್ನು ಹಾಗೆ ಕೂಡ ತಿನ್ನ ಬಹುದು ಅಥವಾ ಜ್ಯೂಸ್ ಮಾಡಿ ಕುಡಿಯುವುದರಿಂದ ಲಿವರ್ ಸ್ವಚ್ಛವಾಗುತ್ತದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ

ಗಿಡಮೂಲಿಕೆಗಳು
![]()
ಟೊಮೆಟೊ ಹಣ್ಣುಗಳು

ಟೊಮೊಟೊ ಹಣ್ಣುಗಳಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಹೆಚ್ಚಾಗಿದೆ. ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಇರುವ ಕಾರಣ ದೇಹಕ್ಕೆ ಪೊಟ್ಯಾಶಿಯಂ ಪ್ರಮಾಣವನ್ನು ಒದಗಿಸಿ ಲಿವರ್ ಭಾಗದ ಆರೋಗ್ಯವನ್ನು ಕಾಪಾಡುತ್ತದೆ.
ಚಿಕನ್ ಮತ್ತು ಕೋಳಿ ಮೊಟ್ಟೆ

ಕೋಳಿ ಮೊಟ್ಟೆಯ ಹಳದಿ ಭಾಗ, ಚಿಕನ್ ಕೊಲಿನ್ ಅಂಶಗಳನ್ನು ಒಳಗೊಂಡಿದ್ದು, ಲಿವರ್ ಭಾಗಕ್ಕೆ ಸಲೀನಿಯಮ್ ಪ್ರಮಾಣ ವನ್ನು ಕೊಡುತ್ತದೆ. ಲಿವರ್ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಇದರ ಪಾತ್ರ ತುಂಬಾ ದೊಡ್ಡದು.
ಚಿಕನ್ ಲಿವರ್
![]()
these super foods are meant to clean your liver in no time.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm