ಬ್ರೇಕಿಂಗ್ ನ್ಯೂಸ್
16-05-23 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮಲೇರಿಯಾದಂತೆ ಸೊಳ್ಳೆಗಳಿಂದ ಹರಡುವ ಇನ್ನೊಂದು ಕಾಯಿಲೆ ಎಂದರೆ ಅದು ಡೆಂಗ್ಯೂ ಜ್ವರ! ಒಂದು ವೇಳೆ ಈ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಅಥವಾ ಸಮಯಕ್ಕೆ ಸರಿಯಾದ ರೀತಿಯಲ್ಲಿ ಸೂಕ್ತ ಚಿಕಿತ್ಸೆಯನ್ನು ನೀಡದೇ ಇದ್ದರೆ, ಮುಂದಿನ ದಿನಗಳಲ್ಲಿ ಇದರಿಂದಾಗಿ ಪ್ರಾಣಕ್ಕೆ ಅಪಾಯ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ನಮ್ಮ ದೇಶದಲ್ಲಿ ಪ್ರತಿ ವರ್ಷ ಡೆಂಗ್ಯೂ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿ, ಸಾವಿರಾರು ಮಂದಿ ಪ್ರಾಣ ಕಳೆದುಕೊಂಡವರ ಸಂಖ್ಯೆ ದೊಡ್ಡದಿದೆ.
ಇನ್ನು ಈ ಡೆಂಗ್ಯೂ ಜ್ವರದ ಸೂಕ್ಷ್ಮ ಲಕ್ಷಣಗಳ ಬಗ್ಗೆ ನೋಡುವುದಾದರೆ, ತೀವ್ರವಾಗಿ ಜ್ವರ ಕಂಡು ಬರುವುದು, ವಾಂತಿ ಆಗುವುದು, ಹೊಟ್ಟೆ ನೋವು, ಮೈ ಕೈ ನೋವು, ಕೀಲು ನೋವು ಹಾಗೂ ರಕ್ತದ ಪೆಟ್ಲೇಟ್ಗಳಲ್ಲಿ ಗಣನೀಯ ಕುಸಿತ ಉಂಟಾಗಿ, ಮನುಷ್ಯನ ದೇಹದ ರೋಗ-ನಿರೋಧಕ ಶಕ್ತಿ ನಿಧಾನಕ್ಕೆ ಕಡಿಮೆ ಆಗುತ್ತಾ ಬರುತ್ತದೆ! ಹೀಗಾಗಿ ಡೆಂಗ್ಯೂ ಜ್ವರದಂತಹ ಮಾರಕ ರೋಗದಿಂದ ದೂರವಿರಬೇಕೆಂದ್ರೆ ನಮ್ಮ ದೇಹದ ರೋಗ-ನಿರೋಧಕ ಶಕ್ತಿಯ ಸ್ವರೂಪವಾಗಿರುವ ಬಿಳಿ ರಕ್ತ ಕಣಗಳ ಸಮಸ್ಯೆ ಹಾಗೂ ಪ್ಲೇಟ್ಲೆಟ್ಗಳ ಸಂಖ್ಯೆಯನ್ನು ಹೆಚ್ಚು ಮಾಡುವಂತಹ ಆಹಾರ ಪದಾರ್ಥಗಳ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡಿದ್ದೇವೆ ಮುಂದೆ ಓದಿ...
ಮೊಟ್ಟೆ

ಹಾಲು ಹಾಗೂ ಹಾಲಿನ ಉಪಉತ್ಪನ್ನಗಳು

ಪಪ್ಪಾಯ ಎಲೆಗಳ ಕಷಾಯ

ಕಿವಿ ಹಣ್ಣು

ವಿಟಮಿನ್ ಸಿ ಅಂಶ ಹೆಚ್ಚಿರುವ ಆಹಾರಗಳು

ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಹಣ್ಣು, ಮೂಸಂಬಿ, ನಿಂಬೆ ಹಣ್ಣು, ತರಕಾರಿಗಳಾದ ಬ್ರೊಕೋಲಿ, ಕೆಂಪು ಬಣ್ಣದ ದಪ್ಪಮೆಣಸಿನ ಕಾಯಿ, ಹೂಕೋಸು, ಬ್ರೊಕೋಲಿ, ಟೊಮೆಟೊ ಹಣ್ಣು ನಮ್ಮ ಆರೋಗ್ಯಕ್ಕೆ ಬೇಕಾಗುವ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ವನ್ನು ಒದಗಿಸುವುದರ ಜೊತೆಗೆ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡಿ, ಪ್ಲೇಟ್ಲೆಟ್ ಗಳ ಸಂಖ್ಯೆಗಳನ್ನು ಕೂಡ ಹೆಚ್ಚು ಮಾಡುತ್ತವೆ.
ವಿಟಮಿನ್ ಎ ಅಂಶ ಇರುವ ಆಹಾರಗಳು

national dengue day 2023 these natural foods will increase platelet count in your blood.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm