ಬ್ರೇಕಿಂಗ್ ನ್ಯೂಸ್
16-05-23 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮಲೇರಿಯಾದಂತೆ ಸೊಳ್ಳೆಗಳಿಂದ ಹರಡುವ ಇನ್ನೊಂದು ಕಾಯಿಲೆ ಎಂದರೆ ಅದು ಡೆಂಗ್ಯೂ ಜ್ವರ! ಒಂದು ವೇಳೆ ಈ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಅಥವಾ ಸಮಯಕ್ಕೆ ಸರಿಯಾದ ರೀತಿಯಲ್ಲಿ ಸೂಕ್ತ ಚಿಕಿತ್ಸೆಯನ್ನು ನೀಡದೇ ಇದ್ದರೆ, ಮುಂದಿನ ದಿನಗಳಲ್ಲಿ ಇದರಿಂದಾಗಿ ಪ್ರಾಣಕ್ಕೆ ಅಪಾಯ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ನಮ್ಮ ದೇಶದಲ್ಲಿ ಪ್ರತಿ ವರ್ಷ ಡೆಂಗ್ಯೂ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿ, ಸಾವಿರಾರು ಮಂದಿ ಪ್ರಾಣ ಕಳೆದುಕೊಂಡವರ ಸಂಖ್ಯೆ ದೊಡ್ಡದಿದೆ.
ಇನ್ನು ಈ ಡೆಂಗ್ಯೂ ಜ್ವರದ ಸೂಕ್ಷ್ಮ ಲಕ್ಷಣಗಳ ಬಗ್ಗೆ ನೋಡುವುದಾದರೆ, ತೀವ್ರವಾಗಿ ಜ್ವರ ಕಂಡು ಬರುವುದು, ವಾಂತಿ ಆಗುವುದು, ಹೊಟ್ಟೆ ನೋವು, ಮೈ ಕೈ ನೋವು, ಕೀಲು ನೋವು ಹಾಗೂ ರಕ್ತದ ಪೆಟ್ಲೇಟ್ಗಳಲ್ಲಿ ಗಣನೀಯ ಕುಸಿತ ಉಂಟಾಗಿ, ಮನುಷ್ಯನ ದೇಹದ ರೋಗ-ನಿರೋಧಕ ಶಕ್ತಿ ನಿಧಾನಕ್ಕೆ ಕಡಿಮೆ ಆಗುತ್ತಾ ಬರುತ್ತದೆ! ಹೀಗಾಗಿ ಡೆಂಗ್ಯೂ ಜ್ವರದಂತಹ ಮಾರಕ ರೋಗದಿಂದ ದೂರವಿರಬೇಕೆಂದ್ರೆ ನಮ್ಮ ದೇಹದ ರೋಗ-ನಿರೋಧಕ ಶಕ್ತಿಯ ಸ್ವರೂಪವಾಗಿರುವ ಬಿಳಿ ರಕ್ತ ಕಣಗಳ ಸಮಸ್ಯೆ ಹಾಗೂ ಪ್ಲೇಟ್ಲೆಟ್ಗಳ ಸಂಖ್ಯೆಯನ್ನು ಹೆಚ್ಚು ಮಾಡುವಂತಹ ಆಹಾರ ಪದಾರ್ಥಗಳ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡಿದ್ದೇವೆ ಮುಂದೆ ಓದಿ...
ಮೊಟ್ಟೆ

ಹಾಲು ಹಾಗೂ ಹಾಲಿನ ಉಪಉತ್ಪನ್ನಗಳು

ಪಪ್ಪಾಯ ಎಲೆಗಳ ಕಷಾಯ

ಕಿವಿ ಹಣ್ಣು

ವಿಟಮಿನ್ ಸಿ ಅಂಶ ಹೆಚ್ಚಿರುವ ಆಹಾರಗಳು

ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಹಣ್ಣು, ಮೂಸಂಬಿ, ನಿಂಬೆ ಹಣ್ಣು, ತರಕಾರಿಗಳಾದ ಬ್ರೊಕೋಲಿ, ಕೆಂಪು ಬಣ್ಣದ ದಪ್ಪಮೆಣಸಿನ ಕಾಯಿ, ಹೂಕೋಸು, ಬ್ರೊಕೋಲಿ, ಟೊಮೆಟೊ ಹಣ್ಣು ನಮ್ಮ ಆರೋಗ್ಯಕ್ಕೆ ಬೇಕಾಗುವ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ವನ್ನು ಒದಗಿಸುವುದರ ಜೊತೆಗೆ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡಿ, ಪ್ಲೇಟ್ಲೆಟ್ ಗಳ ಸಂಖ್ಯೆಗಳನ್ನು ಕೂಡ ಹೆಚ್ಚು ಮಾಡುತ್ತವೆ.
ವಿಟಮಿನ್ ಎ ಅಂಶ ಇರುವ ಆಹಾರಗಳು

national dengue day 2023 these natural foods will increase platelet count in your blood.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am