ಬ್ರೇಕಿಂಗ್ ನ್ಯೂಸ್
27-05-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದಲ್ಲಿ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಮೆದುಳು ಕೂಡ ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು. ದಿನದ 24 ಗಂಟೆಗಳ ಕಾಲವೂ ನಿರಂತರವಾಗಿ ಕಾರ್ಯ ನಿರ್ವಹಿಸುವ ದೇಹದೊಳಗಿನ ಅಂಗಾಂಗಳ ಪಟ್ಟಿಗೆ, ಮೆದುಳು ಕೂಡ ಸೇರುತ್ತದೆ. ಮೆದುಳಿನ ಬಗ್ಗೆ ಒಂದೇ ಮಾತಿ ನಲ್ಲಿ ಹೇಳುವುದಾದರೆ, ಮಾನವನ ದೇಹವನ್ನು ನಡೆಸುವ ಹಾಗೂ ನಿಯಂತ್ರಿಸುವ ಕಂಪ್ಯೂಟರ್ ಸಿಸ್ಟಮ್ ಇದ್ದ ಹಾಗೆ!
ಇಲ್ಲಿ ಏನಾದರೂ ಹೆಚ್ಚು ಕಡಿಮೆ ಆದರೆ, ಮನುಷ್ಯನ ದೇಹದ ಎಲ್ಲಾ ಅಂಗಾಂಗಳ ವ್ಯವಸ್ಥೆಯೂ ಕೂಡ ತಪ್ಪಿ ಹೋಗುವುದು! ದೇಹದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಚಟುವಟಿಕೆ ಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ನಿಯಂತ್ರಣ ಸಾಧಿಸುವುದೇ ಇದಕ್ಕೆ ಕಾರಣ ಎಂದು ಹೇಳಬಹುದು.
ಮೆದುಳಿನ ಆರೋಗ್ಯಕ್ಕೆ...
![]()
ಬ್ರೊಕೋಲಿ

ದಿನಕ್ಕೊಂದು ಬೇಯಿಸಿದ ಮೊಟ್ಟೆ ತಿನ್ನಿ

ಹಸಿರೆಲೆ ತರಕಾರಿಗಳನ್ನು ಆಹಾರಕ್ರಮದಲ್ಲಿ ಸೇರಿಸಿ..

ನೀರಿನಲ್ಲಿ ನೆನೆಹಾಕಿದ ಬಾದಾಮಿ ಬೀಜಗಳನ್ನು ಸೇವಿಸಿ

ಮೀನು ಸೇವನೆ
![]()
ಮೀನಿನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳನ್ನು ಹೆಚ್ಚಾಗಿ ಕಂಡು ಬರುವುದರಿಂದ, ಮೆದುಳಿನ ಆರೋಗ್ಯವನ್ನು ಕಾಪಾಡು ವುದರ ಜೊತೆಗೆ ಮೆದುಳಿನ ಜೀವಕೋಶಗಳನ್ನು ಆರೋಗ್ಯಕ ರವಾಗಿ ಕಾಪಾಡುತ್ತದೆ. ಹೀಗಾಗಿ ನಾನ್ ವೆಜ್ ಸೇವನೆ ಮಾಡುವ ವರು, ಮಿತವಾಗಿ ಮೀನು ಸೇವನೆ ಮಾಡಿದರೆ ಒಳ್ಳೆಯದು
ಡಾರ್ಕ್ ಚಾಕಲೇಟ್

these natural foods that improve brain health.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm