ಬ್ರೇಕಿಂಗ್ ನ್ಯೂಸ್
27-05-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದಲ್ಲಿ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಮೆದುಳು ಕೂಡ ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು. ದಿನದ 24 ಗಂಟೆಗಳ ಕಾಲವೂ ನಿರಂತರವಾಗಿ ಕಾರ್ಯ ನಿರ್ವಹಿಸುವ ದೇಹದೊಳಗಿನ ಅಂಗಾಂಗಳ ಪಟ್ಟಿಗೆ, ಮೆದುಳು ಕೂಡ ಸೇರುತ್ತದೆ. ಮೆದುಳಿನ ಬಗ್ಗೆ ಒಂದೇ ಮಾತಿ ನಲ್ಲಿ ಹೇಳುವುದಾದರೆ, ಮಾನವನ ದೇಹವನ್ನು ನಡೆಸುವ ಹಾಗೂ ನಿಯಂತ್ರಿಸುವ ಕಂಪ್ಯೂಟರ್ ಸಿಸ್ಟಮ್ ಇದ್ದ ಹಾಗೆ!
ಇಲ್ಲಿ ಏನಾದರೂ ಹೆಚ್ಚು ಕಡಿಮೆ ಆದರೆ, ಮನುಷ್ಯನ ದೇಹದ ಎಲ್ಲಾ ಅಂಗಾಂಗಳ ವ್ಯವಸ್ಥೆಯೂ ಕೂಡ ತಪ್ಪಿ ಹೋಗುವುದು! ದೇಹದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಚಟುವಟಿಕೆ ಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ನಿಯಂತ್ರಣ ಸಾಧಿಸುವುದೇ ಇದಕ್ಕೆ ಕಾರಣ ಎಂದು ಹೇಳಬಹುದು.
ಮೆದುಳಿನ ಆರೋಗ್ಯಕ್ಕೆ...
![]()
ಬ್ರೊಕೋಲಿ

ದಿನಕ್ಕೊಂದು ಬೇಯಿಸಿದ ಮೊಟ್ಟೆ ತಿನ್ನಿ

ಹಸಿರೆಲೆ ತರಕಾರಿಗಳನ್ನು ಆಹಾರಕ್ರಮದಲ್ಲಿ ಸೇರಿಸಿ..

ನೀರಿನಲ್ಲಿ ನೆನೆಹಾಕಿದ ಬಾದಾಮಿ ಬೀಜಗಳನ್ನು ಸೇವಿಸಿ

ಮೀನು ಸೇವನೆ
![]()
ಮೀನಿನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳನ್ನು ಹೆಚ್ಚಾಗಿ ಕಂಡು ಬರುವುದರಿಂದ, ಮೆದುಳಿನ ಆರೋಗ್ಯವನ್ನು ಕಾಪಾಡು ವುದರ ಜೊತೆಗೆ ಮೆದುಳಿನ ಜೀವಕೋಶಗಳನ್ನು ಆರೋಗ್ಯಕ ರವಾಗಿ ಕಾಪಾಡುತ್ತದೆ. ಹೀಗಾಗಿ ನಾನ್ ವೆಜ್ ಸೇವನೆ ಮಾಡುವ ವರು, ಮಿತವಾಗಿ ಮೀನು ಸೇವನೆ ಮಾಡಿದರೆ ಒಳ್ಳೆಯದು
ಡಾರ್ಕ್ ಚಾಕಲೇಟ್

these natural foods that improve brain health.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm