ಬ್ರೇಕಿಂಗ್ ನ್ಯೂಸ್
27-05-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದಲ್ಲಿ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಮೆದುಳು ಕೂಡ ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು. ದಿನದ 24 ಗಂಟೆಗಳ ಕಾಲವೂ ನಿರಂತರವಾಗಿ ಕಾರ್ಯ ನಿರ್ವಹಿಸುವ ದೇಹದೊಳಗಿನ ಅಂಗಾಂಗಳ ಪಟ್ಟಿಗೆ, ಮೆದುಳು ಕೂಡ ಸೇರುತ್ತದೆ. ಮೆದುಳಿನ ಬಗ್ಗೆ ಒಂದೇ ಮಾತಿ ನಲ್ಲಿ ಹೇಳುವುದಾದರೆ, ಮಾನವನ ದೇಹವನ್ನು ನಡೆಸುವ ಹಾಗೂ ನಿಯಂತ್ರಿಸುವ ಕಂಪ್ಯೂಟರ್ ಸಿಸ್ಟಮ್ ಇದ್ದ ಹಾಗೆ!
ಇಲ್ಲಿ ಏನಾದರೂ ಹೆಚ್ಚು ಕಡಿಮೆ ಆದರೆ, ಮನುಷ್ಯನ ದೇಹದ ಎಲ್ಲಾ ಅಂಗಾಂಗಳ ವ್ಯವಸ್ಥೆಯೂ ಕೂಡ ತಪ್ಪಿ ಹೋಗುವುದು! ದೇಹದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಚಟುವಟಿಕೆ ಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ನಿಯಂತ್ರಣ ಸಾಧಿಸುವುದೇ ಇದಕ್ಕೆ ಕಾರಣ ಎಂದು ಹೇಳಬಹುದು.
ಮೆದುಳಿನ ಆರೋಗ್ಯಕ್ಕೆ...
![]()
ಬ್ರೊಕೋಲಿ

ದಿನಕ್ಕೊಂದು ಬೇಯಿಸಿದ ಮೊಟ್ಟೆ ತಿನ್ನಿ

ಹಸಿರೆಲೆ ತರಕಾರಿಗಳನ್ನು ಆಹಾರಕ್ರಮದಲ್ಲಿ ಸೇರಿಸಿ..

ನೀರಿನಲ್ಲಿ ನೆನೆಹಾಕಿದ ಬಾದಾಮಿ ಬೀಜಗಳನ್ನು ಸೇವಿಸಿ

ಮೀನು ಸೇವನೆ
![]()
ಮೀನಿನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳನ್ನು ಹೆಚ್ಚಾಗಿ ಕಂಡು ಬರುವುದರಿಂದ, ಮೆದುಳಿನ ಆರೋಗ್ಯವನ್ನು ಕಾಪಾಡು ವುದರ ಜೊತೆಗೆ ಮೆದುಳಿನ ಜೀವಕೋಶಗಳನ್ನು ಆರೋಗ್ಯಕ ರವಾಗಿ ಕಾಪಾಡುತ್ತದೆ. ಹೀಗಾಗಿ ನಾನ್ ವೆಜ್ ಸೇವನೆ ಮಾಡುವ ವರು, ಮಿತವಾಗಿ ಮೀನು ಸೇವನೆ ಮಾಡಿದರೆ ಒಳ್ಳೆಯದು
ಡಾರ್ಕ್ ಚಾಕಲೇಟ್

these natural foods that improve brain health.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm