ಬ್ರೇಕಿಂಗ್ ನ್ಯೂಸ್
27-05-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದಲ್ಲಿ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಮೆದುಳು ಕೂಡ ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು. ದಿನದ 24 ಗಂಟೆಗಳ ಕಾಲವೂ ನಿರಂತರವಾಗಿ ಕಾರ್ಯ ನಿರ್ವಹಿಸುವ ದೇಹದೊಳಗಿನ ಅಂಗಾಂಗಳ ಪಟ್ಟಿಗೆ, ಮೆದುಳು ಕೂಡ ಸೇರುತ್ತದೆ. ಮೆದುಳಿನ ಬಗ್ಗೆ ಒಂದೇ ಮಾತಿ ನಲ್ಲಿ ಹೇಳುವುದಾದರೆ, ಮಾನವನ ದೇಹವನ್ನು ನಡೆಸುವ ಹಾಗೂ ನಿಯಂತ್ರಿಸುವ ಕಂಪ್ಯೂಟರ್ ಸಿಸ್ಟಮ್ ಇದ್ದ ಹಾಗೆ!
ಇಲ್ಲಿ ಏನಾದರೂ ಹೆಚ್ಚು ಕಡಿಮೆ ಆದರೆ, ಮನುಷ್ಯನ ದೇಹದ ಎಲ್ಲಾ ಅಂಗಾಂಗಳ ವ್ಯವಸ್ಥೆಯೂ ಕೂಡ ತಪ್ಪಿ ಹೋಗುವುದು! ದೇಹದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಚಟುವಟಿಕೆ ಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ನಿಯಂತ್ರಣ ಸಾಧಿಸುವುದೇ ಇದಕ್ಕೆ ಕಾರಣ ಎಂದು ಹೇಳಬಹುದು.
ಮೆದುಳಿನ ಆರೋಗ್ಯಕ್ಕೆ...
![]()
ಬ್ರೊಕೋಲಿ

ದಿನಕ್ಕೊಂದು ಬೇಯಿಸಿದ ಮೊಟ್ಟೆ ತಿನ್ನಿ

ಹಸಿರೆಲೆ ತರಕಾರಿಗಳನ್ನು ಆಹಾರಕ್ರಮದಲ್ಲಿ ಸೇರಿಸಿ..

ನೀರಿನಲ್ಲಿ ನೆನೆಹಾಕಿದ ಬಾದಾಮಿ ಬೀಜಗಳನ್ನು ಸೇವಿಸಿ

ಮೀನು ಸೇವನೆ
![]()
ಮೀನಿನಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳನ್ನು ಹೆಚ್ಚಾಗಿ ಕಂಡು ಬರುವುದರಿಂದ, ಮೆದುಳಿನ ಆರೋಗ್ಯವನ್ನು ಕಾಪಾಡು ವುದರ ಜೊತೆಗೆ ಮೆದುಳಿನ ಜೀವಕೋಶಗಳನ್ನು ಆರೋಗ್ಯಕ ರವಾಗಿ ಕಾಪಾಡುತ್ತದೆ. ಹೀಗಾಗಿ ನಾನ್ ವೆಜ್ ಸೇವನೆ ಮಾಡುವ ವರು, ಮಿತವಾಗಿ ಮೀನು ಸೇವನೆ ಮಾಡಿದರೆ ಒಳ್ಳೆಯದು
ಡಾರ್ಕ್ ಚಾಕಲೇಟ್

these natural foods that improve brain health.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm