ಬ್ರೇಕಿಂಗ್ ನ್ಯೂಸ್
30-05-23 06:35 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆ. ಕೆಲವೊಮ್ಮೆ ಆನುವಂಶಿಕವಾಗಿಯೂ ಬರುತ್ತದೆ. ಹಾಗಿರುವಾಗ ಮಧುಮೇಹವನ್ನು ಕಂಟ್ರೋಲ್ ಮಾಡಲು ಔಷಧಿಯೊಂದೇ ಸಾಕಾಗುವುದಿಲ್ಲ, ಸೇವಿಸುವ ಆಹಾರದ ಕಡೆಗೆ ನಿಗಾವಹಿಸುವುದರ ಜೊತೆಗೆ ವ್ಯಾಯಾಮವೂ ಮುಖ್ಯವಾಗಿದೆ.
ಕಡಿಮೆ ಕಾರ್ಬೋಹೈಡ್ರೇಟ್ ಆಹಾರ
![]()
ಅದರಲ್ಲೂ ಡಯೆಟ್ ಫಾಲೋ ಮಾಡುವುದು ಅತ್ಯಗತ್ಯ. ಏಕೆಂದರೆ ಇದರಲ್ಲಿ ನೀವು ಸೇವಿಸುವ ಪ್ರತಿಯೊಂದೂ ರಕ್ತಕ್ಕೆ ಸಕ್ಕರೆಯನ್ನು ಸೇರಿಸುತ್ತದೆ ಮತ್ತು ಮಧುಮೇಹದ ಕಾಯಿಲೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ.
ಈ ಪರಿಸ್ಥಿತಿಯಲ್ಲಿ, ನಿಮ್ಮ ಆಹಾರವನ್ನು ನಿಯಂತ್ರಿಸುವುದು ಮತ್ತು ಕಾರ್ಬೋಹೈಡ್ರೇಟ್ಗಳ ಪ್ರಮಾಣವು ಕಡಿಮೆ ಇರುವಂತಹ ಆಹಾರವನ್ನು ಸೇರಿಸುವುದು ಮುಖ್ಯ. ಅಂತಹ ಆಹಾರದಲ್ಲಿ ಒಂದು ಪನೀರ್. ಹಸಿ ಪನೀರ್ ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿದೆ, ಇದರ ಸೇವನೆಯು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.
ಮಧುಮೇಹಿಗಳು ಪನೀರ್ ತಿನ್ನುವುದರಿಂದಾಗುವ ಪ್ರಯೋಜನಗಳು

ಮಧುಮೇಹ ರೋಗಿಗಳು ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಪನೀರ್ ತಿನ್ನಬೇಕು?

ಮಧುಮೇಹ ರೋಗಿಗಳು ದಿನದಲ್ಲಿ ಅಥವಾ ರಾತ್ರಿಯ ಊಟದಲ್ಲಿ ಪನೀರ್ ಸೇವಿಸಬಹುದು. ಟೋನ್ಡ್ ಹಾಲಿನಿಂದ ತಯಾರಿಸಿದ ಪನೀರ್ ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಶುಗರ್ ರೋಗಿಗಳಿಗೆ ದಿನಕ್ಕೆ 80 ರಿಂದ 100 ಗ್ರಾಂ ಪನೀರ್ ಸೇವಿಸಿದರೆ ಸಾಕು.
ಅತಿಯಾಗಿ ಪನೀರ್ ತಿನ್ನೋದರ ಅಡ್ಡಪರಿಣಾಮಗಳು
ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ
ತೂಕ ಹೆಚ್ಚಾಗಬಹುದು
ಪನೀರ್ ಅನ್ನು ಹೇಗೆ ತಿನ್ನಬೇಕು

ಸಕ್ಕರೆ ರೋಗಿಗಳಿಗೆ ಪನೀರ್ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಗಳು ಪನೀರ್ ಅನ್ನು ಹಸಿಯಾಗಿ ಮತ್ತು ಬೇಯಿಸಿದ ರೂಪದಲ್ಲಿ ಸೇವಿಸಬಹುದು. ಆದರೆ, ಹಸಿ ಪನೀರ್ನಲ್ಲಿ ಕೊಬ್ಬಿನ ಪ್ರಮಾಣ ಕಡಿಮೆ ಇರುವುದರಿಂದ ಶುಗರ್ ರೋಗಿಗಳಿಗೆ ಇದು ಹೆಚ್ಚು ಪ್ರಯೋಜನಕಾರಿ. ಇದಲ್ಲದೆ, ಪನೀರ್ ಅನ್ನು ಪ್ರತ್ಯೇಕ ಭಕ್ಷ್ಯವಾಗಿಯೂ ತಿನ್ನಬಹುದು. ಪನೀರ್ ಅನ್ನು ತರಕಾರಿಗಳು ಮತ್ತು ತಿಂಡಿಗಳ ರೂಪದಲ್ಲಿಯೂ ಸೇವಿಸಬಹುದು.
health benefits of paneer for diabetic patients.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm