ಬ್ರೇಕಿಂಗ್ ನ್ಯೂಸ್
30-05-23 06:35 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆ. ಕೆಲವೊಮ್ಮೆ ಆನುವಂಶಿಕವಾಗಿಯೂ ಬರುತ್ತದೆ. ಹಾಗಿರುವಾಗ ಮಧುಮೇಹವನ್ನು ಕಂಟ್ರೋಲ್ ಮಾಡಲು ಔಷಧಿಯೊಂದೇ ಸಾಕಾಗುವುದಿಲ್ಲ, ಸೇವಿಸುವ ಆಹಾರದ ಕಡೆಗೆ ನಿಗಾವಹಿಸುವುದರ ಜೊತೆಗೆ ವ್ಯಾಯಾಮವೂ ಮುಖ್ಯವಾಗಿದೆ.
ಕಡಿಮೆ ಕಾರ್ಬೋಹೈಡ್ರೇಟ್ ಆಹಾರ
![]()
ಅದರಲ್ಲೂ ಡಯೆಟ್ ಫಾಲೋ ಮಾಡುವುದು ಅತ್ಯಗತ್ಯ. ಏಕೆಂದರೆ ಇದರಲ್ಲಿ ನೀವು ಸೇವಿಸುವ ಪ್ರತಿಯೊಂದೂ ರಕ್ತಕ್ಕೆ ಸಕ್ಕರೆಯನ್ನು ಸೇರಿಸುತ್ತದೆ ಮತ್ತು ಮಧುಮೇಹದ ಕಾಯಿಲೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ.
ಈ ಪರಿಸ್ಥಿತಿಯಲ್ಲಿ, ನಿಮ್ಮ ಆಹಾರವನ್ನು ನಿಯಂತ್ರಿಸುವುದು ಮತ್ತು ಕಾರ್ಬೋಹೈಡ್ರೇಟ್ಗಳ ಪ್ರಮಾಣವು ಕಡಿಮೆ ಇರುವಂತಹ ಆಹಾರವನ್ನು ಸೇರಿಸುವುದು ಮುಖ್ಯ. ಅಂತಹ ಆಹಾರದಲ್ಲಿ ಒಂದು ಪನೀರ್. ಹಸಿ ಪನೀರ್ ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿದೆ, ಇದರ ಸೇವನೆಯು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.
ಮಧುಮೇಹಿಗಳು ಪನೀರ್ ತಿನ್ನುವುದರಿಂದಾಗುವ ಪ್ರಯೋಜನಗಳು

ಮಧುಮೇಹ ರೋಗಿಗಳು ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಪನೀರ್ ತಿನ್ನಬೇಕು?

ಮಧುಮೇಹ ರೋಗಿಗಳು ದಿನದಲ್ಲಿ ಅಥವಾ ರಾತ್ರಿಯ ಊಟದಲ್ಲಿ ಪನೀರ್ ಸೇವಿಸಬಹುದು. ಟೋನ್ಡ್ ಹಾಲಿನಿಂದ ತಯಾರಿಸಿದ ಪನೀರ್ ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಶುಗರ್ ರೋಗಿಗಳಿಗೆ ದಿನಕ್ಕೆ 80 ರಿಂದ 100 ಗ್ರಾಂ ಪನೀರ್ ಸೇವಿಸಿದರೆ ಸಾಕು.
ಅತಿಯಾಗಿ ಪನೀರ್ ತಿನ್ನೋದರ ಅಡ್ಡಪರಿಣಾಮಗಳು
ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ
ತೂಕ ಹೆಚ್ಚಾಗಬಹುದು
ಪನೀರ್ ಅನ್ನು ಹೇಗೆ ತಿನ್ನಬೇಕು

ಸಕ್ಕರೆ ರೋಗಿಗಳಿಗೆ ಪನೀರ್ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಗಳು ಪನೀರ್ ಅನ್ನು ಹಸಿಯಾಗಿ ಮತ್ತು ಬೇಯಿಸಿದ ರೂಪದಲ್ಲಿ ಸೇವಿಸಬಹುದು. ಆದರೆ, ಹಸಿ ಪನೀರ್ನಲ್ಲಿ ಕೊಬ್ಬಿನ ಪ್ರಮಾಣ ಕಡಿಮೆ ಇರುವುದರಿಂದ ಶುಗರ್ ರೋಗಿಗಳಿಗೆ ಇದು ಹೆಚ್ಚು ಪ್ರಯೋಜನಕಾರಿ. ಇದಲ್ಲದೆ, ಪನೀರ್ ಅನ್ನು ಪ್ರತ್ಯೇಕ ಭಕ್ಷ್ಯವಾಗಿಯೂ ತಿನ್ನಬಹುದು. ಪನೀರ್ ಅನ್ನು ತರಕಾರಿಗಳು ಮತ್ತು ತಿಂಡಿಗಳ ರೂಪದಲ್ಲಿಯೂ ಸೇವಿಸಬಹುದು.
health benefits of paneer for diabetic patients.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm