ಬ್ರೇಕಿಂಗ್ ನ್ಯೂಸ್
31-05-23 08:04 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ವಿವಿಧ ಬಗೆಯ ಹಸಿರೆಲೆ ಸೊಪ್ಪು ತರಕಾರಿಗಳ, ವಿವಿಧ ಬಗೆಯ ಹಣ್ಣುಗಳು ನೋಡಲು ಒಂದೇ ಗಾತ್ರವನ್ನು ಹೊಂದಿರುವುದಿಲ್ಲ. ಕೆಲವು ತರಕಾರಿಗಳು ದಪ್ಪಗೆ ಇದ್ದರೆ ಇನ್ನು ಕೆಲವು ತುಂಬಾ ಸಣ್ಣಗೆ ಇರುತ್ತವೆ. ಇದರ ಜೊತೆಗೆ ಅವುಗಳ ಗುಣಲಕ್ಷಣಗಳು, ಬಣ್ಣಗಳು, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಪೌಷ್ಟಿಕ ಸತ್ವಗಳು ಹೀಗೆ ಎಲ್ಲದರಲ್ಲಿಯೂ ಕೂಡ ವ್ಯತ್ಯಾಸ ಕಂಡುಬರುತ್ತದೆ.
ಉದಾಹರಣೆಗೆ ಕೇಸರಿ ಬಣ್ಣದಲ್ಲಿ ಕಂಗೊಳಿಸುವ ಕ್ಯಾರೆಟ್ ತಿಂದರೆ ಚರ್ಮಕ್ಕೆ ಹಾಗೂ ಕಣ್ಣಿಗೆ ಒಳ್ಳೆಯದು ಎಂದು ಹೇಳುತ್ತಾರೆ, ಬೀಟ್ರೂಟ್ ಸೇವನೆ ಮಾಡಿದರೆ ರಕ್ತಹೀನತೆ ಸಮಸ್ಯೆ ದೂರವಾಗುತ್ತದೆ ಎಂದು ಹೇಳಲಾಗುತ್ತದೆ. ಅದೇ ರೀತಿಯಲ್ಲಿ ಬೀನ್ಸ್ ಸೇವನೆ ಮಾಡುವುದರಿಂದ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ ಎಂಬ ಮಾತಿದೆ. ಈಗ ಹೂಕೋಸು ಹಾಗೂ ಬ್ರೊಕೋಲಿಯ ಸರದಿ!
ಬ್ರೊಕೋಲಿ ಮತ್ತು ಹೂಕೋಸು
ಹೃದಯ ಆರೋಗ್ಯಕ್ಕೆ
ಆಹಾರ ಪದ್ಧತಿಗಳು...
ಹೂಕೋಸಿನ ಬಗ್ಗೆ ಹೇಳುವುದಾದರೆ
ಇನ್ನು ಬ್ರೊಕೋಲಿ ಬಗ್ಗೆ ಹೇಳುವುದಾದರೆ...
broccoli and cauliflower these two vegetables may reduce the risk of heart disease.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 08:17 pm
Mangalore Correspondent
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm