ಬ್ರೇಕಿಂಗ್ ನ್ಯೂಸ್
09-06-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಬೆಳಗ್ಗೆ ಬೆಡ್ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಅದೇ ರೀತಿ ಕೆಲವರು ಬೆಳಗ್ಗೆ ತಿಂಡಿ ತಿನ್ನುವ ಮುಂಚೆ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಕೆಲವರಿಗೆ ಹಾಲು ಹಾಕಿದ ಚಹಾ ಇಷ್ಟವಾದರೆ ಇನ್ನು ಕೆಲವರಿಗೆ ಬ್ಲ್ಯಾಕ್ ಟೀ ತುಂಬಾ ಇಷ್ಟ. ಆದರೆ ಇಲ್ಲೊಂದು ಸಮಸ್ಯೆ ಇದೆ.
ಏನೆಂದರೆ ಇಡೀ ದಿನವನ್ನು ಆರೋಗ್ಯಕರವಾಗಿ ಕಳೆಯಬೇಕು ಎನ್ನುವವರಿಗೆ ಬೆಳಗಿನ ಸಮಯದಲ್ಲಿ ಬ್ಲ್ಯಾಕ್ ಟೀ ಕುಡಿಯುವುದು ಅಷ್ಟು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಏಕೆಂದರೆ ಇದು ಹಲವು ಕಾಯಿಲೆಗಳನ್ನು ತರುತ್ತದೆ. ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಆಮ್ಲಿಯತೆ ಅಥವಾ ಅಜೀರ್ಣತೆ
![]()
ತಜ್ಞರ ಲೆಕ್ಕಾಚಾರದಲ್ಲಿ ಬ್ಲ್ಯಾಕ್ ಟೀ ಅಥವಾ ಬ್ಲ್ಯಾಕ್ ಕಾಫಿ ತುಂಬಾ ಆಮ್ಲೀಯ ಪ್ರಭಾವವನ್ನು ಹೊಂದಿದ್ದು, ಖಾಲಿ ಹೊಟ್ಟೆ ಯಲ್ಲಿ ಕುಡಿಯುವುದರಿಂದ ದೇಹದ ಆಮ್ಲ ಹಾಗೂ ಆಲ್ಕಲೈನ್ ಸಮತೋಲನವನ್ನು ತಪ್ಪಿಸುತ್ತದೆ. ಇದು ದಿನ ಕಳೆದಂತೆ ಅಸಿಡಿಟಿ ಅಥವಾ ಅಜೀರ್ಣತೆಯನ್ನು ಹೆಚ್ಚು ಮಾಡಬಹುದು.
ನಿರ್ಜಲೀಕರಣ ಎದುರಾಗುತ್ತದೆ

ಬ್ಲ್ಯಾಕ್ ಟೀ ತನ್ನಲ್ಲಿ theophylline ಎಂಬ ಅಂಶವನ್ನು ಹೊಂದಿದ್ದು, ಇದು ದೇಹದಲ್ಲಿ ನಿರ್ಜಲೀಕರಣ ತೊಂದರೆ ಯನ್ನು ಉಂಟು ಮಾಡುತ್ತದೆ. ಪ್ರತಿ ದಿನ ಕುಡಿಯುವ ಅಭ್ಯಾಸ ಇದ್ದವರಿಗೆ ಈ ತೊಂದರೆ ಕಟ್ಟಿಟ್ಟ ಬುತ್ತಿ.
ಮಲಬದ್ಧತೆ

ಯಾವಾಗ ದೇಹದಲ್ಲಿ ನಿರ್ಜಲೀಕರಣ ಎದುರಾಗುತ್ತದೆ ಆ ಸಂದ ರ್ಭದಲ್ಲಿ ಮಲಬದ್ಧತೆ ಕೂಡ ಇದ್ದೇ ಇರುತ್ತದೆ. ಸೇವಿಸಿದ ಆಹಾರ ಕರುಳಿನ ಭಾಗದಲ್ಲಿ ಸರಿಯಾಗಿ ಜೀರ್ಣವಾಗದೆ ಇದ್ದರೆ ಮಲ ವಿಸರ್ಜನೆ ಪ್ರಕ್ರಿಯೆಯಲ್ಲಿ ಸಾಕಷ್ಟು ಬದಲಾವಣೆ ಉಂಟಾಗುತ್ತದೆ.
ಹಲ್ಲುಗಳ ಎನಾಮಲ್ ಹಾಳಾಗುತ್ತದೆ
![]()
ಬ್ಲ್ಯಾಕ್ ಟೀ ಹೆಚ್ಚು ಅಸಡಿಕ್ಕಾಗಿರುವುದರಿಂದ ಬೆಳಗಿನ ಸಂದ ರ್ಭದಲ್ಲಿ ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯುವುದರಿಂದ ಆಮ್ಲಿಯ ಪ್ರಭಾವ ಹೆಚ್ಚಾಗುತ್ತದೆ ಮತ್ತು ಇದು ಹಲ್ಲುಗಳ ಮೇಲೆ ಪ್ರಭಾವ ಬೀರಿ ಹಲ್ಲುಗಳ ಮೇಲ್ಬಾಗದ ಎನಾಮಲ್ ಹಾಳಾಗು ವಂತೆ ಮಾಡುತ್ತದೆ ಮತ್ತು ಇನ್ನಿತರ ವಸಡುಗಳಿಗೆ ಸಂಬಂಧ ಪಟ್ಟ ಕಾಯಿಲೆಗಳನ್ನು ತರುತ್ತದೆ.
ಹೊಟ್ಟೆ ಉಬ್ಬರ
![]()
ಬ್ಲ್ಯಾಕ್ ಟೀ ಕುಡಿಯುವುದರಿಂದ ಗ್ಯಾಸ್ಟಿಕ್ ಆಗುತ್ತದೆ ಎಂದು ಹೇಳುತ್ತಾರೆ. ಇದು ಕ್ರಮೇಣವಾಗಿ ಹೊಟ್ಟೆ ಉಬ್ಬರ ತೊಂದರೆ ಯನ್ನು ತಂದುಕೊಡುತ್ತದೆ. ಇದರ ಆಮ್ಲಿಯ ಪ್ರಭಾವದಿಂದ ಬೇರೆ ಆರೋಗ್ಯಕರ ಆಹಾರಗಳನ್ನು ಸಹ ಸರಿಯಾಗಿ ಸೇವಿಸಲು ಸಾಧ್ಯವಾಗುವುದಿಲ್ಲ.
ಬ್ಲ್ಯಾಕ್ ಟೀ ಕುಡಿಯಲು ಸರಿಯಾದ ಸಮಯ

having black tea first in the morning is bad for your health.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm