ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm