ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm