ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ
ಹೃದಯದ ಆರೋಗ್ಯಕ್ಕೆ
ಪುರುಷರ ಆ ಸಮಸ್ಯೆಗಳಿಗೆ...
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm