ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm