ಬ್ರೇಕಿಂಗ್ ನ್ಯೂಸ್
12-06-23 07:25 pm Source: Vijayakarnataka ಡಾಕ್ಟರ್ಸ್ ನೋಟ್
ಬಿಪಿಯಷ್ಟೇ ವೇಗವಾಗಿ ಜನರಲ್ಲಿ ವ್ಯಾಪಿಸುತ್ತಿರುವ ಕಾಯಿಲೆ ಎಂದರೆ ಅದು ಸಕ್ಕರೆ ಕಾಯಿಲೆ. ಸಕ್ಕರೆ ಕಾಯಿಲೆ ಹೊಂದಿದ ಜನರ ದೇಹದಲ್ಲಿ ಹಾಗೂ ಜೀವನ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ಉಂಟಾಗುತ್ತದೆ. ಮೊದಲಿನಂತೆ ಇರಲು ಆಗುವುದಿಲ್ಲ, ಮೊದಲಿನಂತೆ ತಿನ್ನಲು ಆಗುವುದಿಲ್ಲ. ಬೇರೆ ಬೇರೆ ಆಹಾರಗಳನ್ನು ಇಷ್ಟಪಟ್ಟರು ಸಹ ಅವುಗಳಿಂದ ದೂರ ಉಳಿಯಬೇಕು.
ಏಕೆಂದರೆ ರಕ್ತದಲ್ಲಿ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗುತ್ತದೆ ಎನ್ನುವ ಭಯ. ಆದರೆ ಎಲ್ಲಾ ಸಮಸ್ಯೆಗೂ ಒಂದು ಪರಿಹಾರವಿದೆ ಎನ್ನುವಂತೆ ಸಕ್ಕರೆ ಕಾಯಿಲೆಗೂ ಕೂಡ ಪರಿಹಾರ ಇದೆ. ಅದು ನೀವು ಹೇಗೆ ಅದನ್ನು ಕಂಟ್ರೋಲ್ ಮಾಡುತ್ತೀರಿ ಎನ್ನುವುದರ ಮೇಲೆ ನಿಂತಿದೆ. ಈ ಲೇಖನದಲ್ಲಿ ಶುಗರ್ ಕಂಟ್ರೋಲ್ ಮಾಡುವ ಕೆಲವೊಂದು ಆಹಾರ ಪದ್ಧತಿಯ ಟೆಕ್ನಿಕ್ ಗಳನ್ನು ತಿಳಿಸಿಕೊಡಲಾಗಿದೆ.
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಮೇಲೆ....

ಸಕ್ಕರೆ ಕಾಯಿಲೆ ಕಂಟ್ರೋಲ್ ತಪ್ಪಿದಾಗ ಈ ರೀತಿ ಆಗುತ್ತದೆ.
![]()
ಸಕ್ಕರೆ ಕಾಯಿಲೆ ಇರುವವರಿಗೆ ಮಲಗುವ ಮುಂಚಿನ ಈ ಟಿಪ್ಸ್ ಸಹಕಾರಿ

ಒಂದು ವೇಳೆ ನಿಮ್ಮ ಬ್ಲಡ್ ಶುಗರ್ ಲೆವೆಲ್ ಹೆಚ್ಚಾದರೆ ಮತ್ತು ದಿನೇ ದಿನೇ ರೋಗಲಕ್ಷಣಗಳು ಹೆಚ್ಚಾಗಿ ಕಾಣಿಸುತ್ತಿದ್ದರೆ ಮಲಗುವ ಮುಂಚೆ ಈ ಟೆಕ್ನಿಕ್ ಗಳನ್ನು ಒಮ್ಮೆ ಟ್ರೈ ಮಾಡಿ. ಇದರಿಂದ ಆರೋಗ್ಯಕರವಾದ ಮತ್ತು ನೆಮ್ಮದಿಯ ನಿದ್ರೆ ನಿಮ್ಮದಾಗುತ್ತದೆ.
ಚಾಮೊಮೈಲ್ ಚಹಾ ಕುಡಿಯಿರಿ
![]()
ಒಂದು ಕಪ್ ತಾಜಾ ಚಾಮೊಮೈಲ್ ಚಹಾ ನಿಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಯಾವ ರೀತಿ ಕಂಟ್ರೋಲ್ ಮಾಡುತ್ತೆ ಗೊತ್ತಾ?
ಇದರಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲಮೇಟರಿ ಗುಣಲಕ್ಷಣಗಳು ಇರುವುದರಿಂದ ತಕ್ಷಣವೇ ನಿಮ್ಮ ಬ್ಲಡ್ ಶುಗರ್ ಲೆವೆಲ್ ಪ್ರಮಾಣವನ್ನು ಇಳಿಸುತ್ತದೆ. ನೀವು ಆನಂತರ ಆರಾಮವಾಗಿ ಮಲಗಿ ನಿದ್ರಿಸಬಹುದು.
ನೆನೆಸಿದ ಬಾದಾಮಿ

ನೆನೆಸಿದ ಮೆಂತೆಕಾಳುಗಳು

ವಜ್ರಾಸನದಲ್ಲಿ 15 ನಿಮಿಷ ಕುಳಿತುಕೊಳ್ಳಿ
![]()
ನಿಮ್ಮ ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಮಾಡಲು ಒಂದು ಯೋಗಾಸನ ಎಂದರೆ ಅದು ವಜ್ರಾಸನ. ರಾತ್ರಿಯ ಸಮಯದಲ್ಲಿ ಮಲಗುವ ಮುಂಚೆ 15 ನಿಮಿಷಗಳ ಕಾಲ ಈ ಆಸನದಲ್ಲಿ ಕುಳಿತುಕೊಳ್ಳಿ. ಇದು ನಿಮ್ಮ ರಕ್ತದ ಒತ್ತಡವನ್ನು ಕಂಟ್ರೋಲ್ ಮಾಡುತ್ತದೆ ಮತ್ತು ಶುಗರ್ ಪ್ರಮಾಣವನ್ನು ಸಹ ಕಂಟ್ರೋಲ್ ಮಾಡುತ್ತದೆ.
these super techniques will help you to control your diabetes.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm