ಬ್ರೇಕಿಂಗ್ ನ್ಯೂಸ್
12-06-23 07:25 pm Source: Vijayakarnataka ಡಾಕ್ಟರ್ಸ್ ನೋಟ್
ಬಿಪಿಯಷ್ಟೇ ವೇಗವಾಗಿ ಜನರಲ್ಲಿ ವ್ಯಾಪಿಸುತ್ತಿರುವ ಕಾಯಿಲೆ ಎಂದರೆ ಅದು ಸಕ್ಕರೆ ಕಾಯಿಲೆ. ಸಕ್ಕರೆ ಕಾಯಿಲೆ ಹೊಂದಿದ ಜನರ ದೇಹದಲ್ಲಿ ಹಾಗೂ ಜೀವನ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ಉಂಟಾಗುತ್ತದೆ. ಮೊದಲಿನಂತೆ ಇರಲು ಆಗುವುದಿಲ್ಲ, ಮೊದಲಿನಂತೆ ತಿನ್ನಲು ಆಗುವುದಿಲ್ಲ. ಬೇರೆ ಬೇರೆ ಆಹಾರಗಳನ್ನು ಇಷ್ಟಪಟ್ಟರು ಸಹ ಅವುಗಳಿಂದ ದೂರ ಉಳಿಯಬೇಕು.
ಏಕೆಂದರೆ ರಕ್ತದಲ್ಲಿ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗುತ್ತದೆ ಎನ್ನುವ ಭಯ. ಆದರೆ ಎಲ್ಲಾ ಸಮಸ್ಯೆಗೂ ಒಂದು ಪರಿಹಾರವಿದೆ ಎನ್ನುವಂತೆ ಸಕ್ಕರೆ ಕಾಯಿಲೆಗೂ ಕೂಡ ಪರಿಹಾರ ಇದೆ. ಅದು ನೀವು ಹೇಗೆ ಅದನ್ನು ಕಂಟ್ರೋಲ್ ಮಾಡುತ್ತೀರಿ ಎನ್ನುವುದರ ಮೇಲೆ ನಿಂತಿದೆ. ಈ ಲೇಖನದಲ್ಲಿ ಶುಗರ್ ಕಂಟ್ರೋಲ್ ಮಾಡುವ ಕೆಲವೊಂದು ಆಹಾರ ಪದ್ಧತಿಯ ಟೆಕ್ನಿಕ್ ಗಳನ್ನು ತಿಳಿಸಿಕೊಡಲಾಗಿದೆ.
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಮೇಲೆ....

ಸಕ್ಕರೆ ಕಾಯಿಲೆ ಕಂಟ್ರೋಲ್ ತಪ್ಪಿದಾಗ ಈ ರೀತಿ ಆಗುತ್ತದೆ.
![]()
ಸಕ್ಕರೆ ಕಾಯಿಲೆ ಇರುವವರಿಗೆ ಮಲಗುವ ಮುಂಚಿನ ಈ ಟಿಪ್ಸ್ ಸಹಕಾರಿ

ಒಂದು ವೇಳೆ ನಿಮ್ಮ ಬ್ಲಡ್ ಶುಗರ್ ಲೆವೆಲ್ ಹೆಚ್ಚಾದರೆ ಮತ್ತು ದಿನೇ ದಿನೇ ರೋಗಲಕ್ಷಣಗಳು ಹೆಚ್ಚಾಗಿ ಕಾಣಿಸುತ್ತಿದ್ದರೆ ಮಲಗುವ ಮುಂಚೆ ಈ ಟೆಕ್ನಿಕ್ ಗಳನ್ನು ಒಮ್ಮೆ ಟ್ರೈ ಮಾಡಿ. ಇದರಿಂದ ಆರೋಗ್ಯಕರವಾದ ಮತ್ತು ನೆಮ್ಮದಿಯ ನಿದ್ರೆ ನಿಮ್ಮದಾಗುತ್ತದೆ.
ಚಾಮೊಮೈಲ್ ಚಹಾ ಕುಡಿಯಿರಿ
![]()
ಒಂದು ಕಪ್ ತಾಜಾ ಚಾಮೊಮೈಲ್ ಚಹಾ ನಿಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಯಾವ ರೀತಿ ಕಂಟ್ರೋಲ್ ಮಾಡುತ್ತೆ ಗೊತ್ತಾ?
ಇದರಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲಮೇಟರಿ ಗುಣಲಕ್ಷಣಗಳು ಇರುವುದರಿಂದ ತಕ್ಷಣವೇ ನಿಮ್ಮ ಬ್ಲಡ್ ಶುಗರ್ ಲೆವೆಲ್ ಪ್ರಮಾಣವನ್ನು ಇಳಿಸುತ್ತದೆ. ನೀವು ಆನಂತರ ಆರಾಮವಾಗಿ ಮಲಗಿ ನಿದ್ರಿಸಬಹುದು.
ನೆನೆಸಿದ ಬಾದಾಮಿ

ನೆನೆಸಿದ ಮೆಂತೆಕಾಳುಗಳು

ವಜ್ರಾಸನದಲ್ಲಿ 15 ನಿಮಿಷ ಕುಳಿತುಕೊಳ್ಳಿ
![]()
ನಿಮ್ಮ ಬ್ಲಡ್ ಶುಗರ್ ಲೆವೆಲ್ ಕಂಟ್ರೋಲ್ ಮಾಡಲು ಒಂದು ಯೋಗಾಸನ ಎಂದರೆ ಅದು ವಜ್ರಾಸನ. ರಾತ್ರಿಯ ಸಮಯದಲ್ಲಿ ಮಲಗುವ ಮುಂಚೆ 15 ನಿಮಿಷಗಳ ಕಾಲ ಈ ಆಸನದಲ್ಲಿ ಕುಳಿತುಕೊಳ್ಳಿ. ಇದು ನಿಮ್ಮ ರಕ್ತದ ಒತ್ತಡವನ್ನು ಕಂಟ್ರೋಲ್ ಮಾಡುತ್ತದೆ ಮತ್ತು ಶುಗರ್ ಪ್ರಮಾಣವನ್ನು ಸಹ ಕಂಟ್ರೋಲ್ ಮಾಡುತ್ತದೆ.
these super techniques will help you to control your diabetes.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm