ಬ್ರೇಕಿಂಗ್ ನ್ಯೂಸ್
14-06-23 07:09 pm Source: Vijayakarnataka ಡಾಕ್ಟರ್ಸ್ ನೋಟ್
ದಿನನಿತ್ಯ ಕುಡಿಯುವ ಟೀ-ಕಾಫಿಯಲ್ಲಿ ಅಥವಾ ಹಣ್ಣುಗಳ ಜ್ಯೂಸ್ನಲ್ಲಿ ಸಕ್ಕರೆ ಕಡಿಮೆ ಮಾಡಿ ಸೇವಿಸಿ, ಇಲ್ಲಾಂದ್ರೆ ಸಕ್ಕರೆಯನ್ನು ಬೆರೆಸದೆ ಕುಡಿ ಯುವ ಅಭ್ಯಾಸ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಬಿಳಿ ಹರಳಿನಂತಿರುವ ಸಕ್ಕರೆ, ಮನುಷ್ಯನ ರಕ್ತದ ಕಣಗಳಲ್ಲಿ ಸೇರುತ್ತಾ ಹೋದಂತೆ, ದೀರ್ಘಕಾಲದ ಕಾಯಿಲೆಗಳನ್ನು ತಂದೊಡ್ಡುವ ಸಾಧ್ಯತೆ ಹೆಚ್ಚಿರುತ್ತದೆ.
ಈ ಬಗ್ಗೆ ಸ್ವತಃ ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೆಳಗ್ಗಿನಿಂದ ರಾತ್ರಿಯವರೆಗೂ ನಾವು ಸೇವಿಸುವ ಎಲ್ಲಾ ಆಹಾರ ಪದಾರ್ಥಗಳು ಹಾಗೂ ಪಾನೀ ಯಗಳ ಮೂಲಕ ಪಡೆಯುವ ಸಕ್ಕರೆಯ ಪ್ರಮಾಣ, ಇಪ್ಪತ್ತೈದು ಗ್ರಾಂಕ್ಕಿಂತ ಹೆಚ್ಚು ದಾಟಬಾರದು ಎಂದು ಸಲಹೆ ನೀಡುತ್ತಾರೆ. ಹೀಗಾಗಿ ಬಿಳಿ ಸಕ್ಕರೆಯ ವಿಷ್ಯದಲ್ಲಿ ಆದಷ್ಟು ಎಚ್ಚರಿಕೆ ವಹಿಸಬೇಕು. ಬನ್ನಿ ಇಂದಿನ ಈ ಲೇಖನದಲ್ಲಿ ಬಿಳಿ ಹರಳಿನಂತೆ ಕಾಣುವ, ಈ ಸಕ್ಕರೆ ಆರೋಗ್ಯಕ್ಕೆ ಎಷ್ಟು ಡೇಂಜರ್ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇವೆ ಮುಂದೆ ಓದಿ...
ಸಕ್ಕರೆಯಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ!

ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ

ಇಮ್ಯೂನಿಟಿ ಕಡಿಮೆ ಆಗುತ್ತದೆ
ಬೊಜ್ಜು ದೇಹ ಇರುವವರು

ದೇಹದ ತೂಕ ಹೆಚ್ಚಾಗಿ ಬೊಜ್ಜಿನ ಸಮಸ್ಯೆ ಇರುವವರು, ಸಕ್ಕರೆಯಾಂಶ ಹೆಚ್ಚಿರುವ ಆಹಾರಗಳು ಹಾಗೂ ಪಾನೀಯ ಗಳಿಂದ ದೂರವಿರಬೇಕು. ಇಲ್ಲಾಂದ್ರೆ ದೇಹದ ತೂಕ ಹೆಚ್ಚಾಗಿ, ಬೊಜ್ಜಿನ ಸಮಸ್ಯೆ ಕೂಡ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಪುರುಷರಿಗೆ ಬಂಜೆತನ ಸಮಸ್ಯೆ ಕಂಡು ಬರಬಹುದು!
![]()
ಪುರುಷರು ಯಥೇಚ್ಛವಾಗಿ ಸಕ್ಕರೆಯಾಂಶ ಹೆಚ್ಚಿರುವ ಆಹಾರ ಗಳು ಹಾಗೂ ಪಾನೀಯಗಳನ್ನು ಸೇವನೆ ಮಾಡುವುದರಿಂದ ಅಥವಾ ಕೃತಕ ಸಕ್ಕರೆಯಾಂಶ ಇರುವ ಪಾನೀಯವನ್ನು ಕುಡಿ ಯುವ ಅಭ್ಯಾಸ ಮಾಡಿಕೊಳ್ಳುವುದರಿಂದ, ಅವರಲ್ಲಿ ದಿನ ಹೋದ ಹಾಗೆ ವೀರ್ಯಾಣುವಿನ ಗುಣಮಟ್ಟ ಕಡಿಮೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧಕರು, ತಮ್ಮ ವರದಿ ಯಲ್ಲಿ ತಿಳಿಸಿದ್ದಾರೆ.
ಕೊನೆಯ ಮಾತು

things that happen to your body when you eat sugar.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm