ಬ್ರೇಕಿಂಗ್ ನ್ಯೂಸ್
14-06-23 07:09 pm Source: Vijayakarnataka ಡಾಕ್ಟರ್ಸ್ ನೋಟ್
ದಿನನಿತ್ಯ ಕುಡಿಯುವ ಟೀ-ಕಾಫಿಯಲ್ಲಿ ಅಥವಾ ಹಣ್ಣುಗಳ ಜ್ಯೂಸ್ನಲ್ಲಿ ಸಕ್ಕರೆ ಕಡಿಮೆ ಮಾಡಿ ಸೇವಿಸಿ, ಇಲ್ಲಾಂದ್ರೆ ಸಕ್ಕರೆಯನ್ನು ಬೆರೆಸದೆ ಕುಡಿ ಯುವ ಅಭ್ಯಾಸ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಬಿಳಿ ಹರಳಿನಂತಿರುವ ಸಕ್ಕರೆ, ಮನುಷ್ಯನ ರಕ್ತದ ಕಣಗಳಲ್ಲಿ ಸೇರುತ್ತಾ ಹೋದಂತೆ, ದೀರ್ಘಕಾಲದ ಕಾಯಿಲೆಗಳನ್ನು ತಂದೊಡ್ಡುವ ಸಾಧ್ಯತೆ ಹೆಚ್ಚಿರುತ್ತದೆ.
ಈ ಬಗ್ಗೆ ಸ್ವತಃ ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೆಳಗ್ಗಿನಿಂದ ರಾತ್ರಿಯವರೆಗೂ ನಾವು ಸೇವಿಸುವ ಎಲ್ಲಾ ಆಹಾರ ಪದಾರ್ಥಗಳು ಹಾಗೂ ಪಾನೀ ಯಗಳ ಮೂಲಕ ಪಡೆಯುವ ಸಕ್ಕರೆಯ ಪ್ರಮಾಣ, ಇಪ್ಪತ್ತೈದು ಗ್ರಾಂಕ್ಕಿಂತ ಹೆಚ್ಚು ದಾಟಬಾರದು ಎಂದು ಸಲಹೆ ನೀಡುತ್ತಾರೆ. ಹೀಗಾಗಿ ಬಿಳಿ ಸಕ್ಕರೆಯ ವಿಷ್ಯದಲ್ಲಿ ಆದಷ್ಟು ಎಚ್ಚರಿಕೆ ವಹಿಸಬೇಕು. ಬನ್ನಿ ಇಂದಿನ ಈ ಲೇಖನದಲ್ಲಿ ಬಿಳಿ ಹರಳಿನಂತೆ ಕಾಣುವ, ಈ ಸಕ್ಕರೆ ಆರೋಗ್ಯಕ್ಕೆ ಎಷ್ಟು ಡೇಂಜರ್ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇವೆ ಮುಂದೆ ಓದಿ...
ಸಕ್ಕರೆಯಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ!
ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ
ಇಮ್ಯೂನಿಟಿ ಕಡಿಮೆ ಆಗುತ್ತದೆ
ಬೊಜ್ಜು ದೇಹ ಇರುವವರು
ದೇಹದ ತೂಕ ಹೆಚ್ಚಾಗಿ ಬೊಜ್ಜಿನ ಸಮಸ್ಯೆ ಇರುವವರು, ಸಕ್ಕರೆಯಾಂಶ ಹೆಚ್ಚಿರುವ ಆಹಾರಗಳು ಹಾಗೂ ಪಾನೀಯ ಗಳಿಂದ ದೂರವಿರಬೇಕು. ಇಲ್ಲಾಂದ್ರೆ ದೇಹದ ತೂಕ ಹೆಚ್ಚಾಗಿ, ಬೊಜ್ಜಿನ ಸಮಸ್ಯೆ ಕೂಡ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಪುರುಷರಿಗೆ ಬಂಜೆತನ ಸಮಸ್ಯೆ ಕಂಡು ಬರಬಹುದು!
ಪುರುಷರು ಯಥೇಚ್ಛವಾಗಿ ಸಕ್ಕರೆಯಾಂಶ ಹೆಚ್ಚಿರುವ ಆಹಾರ ಗಳು ಹಾಗೂ ಪಾನೀಯಗಳನ್ನು ಸೇವನೆ ಮಾಡುವುದರಿಂದ ಅಥವಾ ಕೃತಕ ಸಕ್ಕರೆಯಾಂಶ ಇರುವ ಪಾನೀಯವನ್ನು ಕುಡಿ ಯುವ ಅಭ್ಯಾಸ ಮಾಡಿಕೊಳ್ಳುವುದರಿಂದ, ಅವರಲ್ಲಿ ದಿನ ಹೋದ ಹಾಗೆ ವೀರ್ಯಾಣುವಿನ ಗುಣಮಟ್ಟ ಕಡಿಮೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧಕರು, ತಮ್ಮ ವರದಿ ಯಲ್ಲಿ ತಿಳಿಸಿದ್ದಾರೆ.
ಕೊನೆಯ ಮಾತು
things that happen to your body when you eat sugar.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm