ಬ್ರೇಕಿಂಗ್ ನ್ಯೂಸ್
14-06-23 07:09 pm Source: Vijayakarnataka ಡಾಕ್ಟರ್ಸ್ ನೋಟ್
ದಿನನಿತ್ಯ ಕುಡಿಯುವ ಟೀ-ಕಾಫಿಯಲ್ಲಿ ಅಥವಾ ಹಣ್ಣುಗಳ ಜ್ಯೂಸ್ನಲ್ಲಿ ಸಕ್ಕರೆ ಕಡಿಮೆ ಮಾಡಿ ಸೇವಿಸಿ, ಇಲ್ಲಾಂದ್ರೆ ಸಕ್ಕರೆಯನ್ನು ಬೆರೆಸದೆ ಕುಡಿ ಯುವ ಅಭ್ಯಾಸ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಬಿಳಿ ಹರಳಿನಂತಿರುವ ಸಕ್ಕರೆ, ಮನುಷ್ಯನ ರಕ್ತದ ಕಣಗಳಲ್ಲಿ ಸೇರುತ್ತಾ ಹೋದಂತೆ, ದೀರ್ಘಕಾಲದ ಕಾಯಿಲೆಗಳನ್ನು ತಂದೊಡ್ಡುವ ಸಾಧ್ಯತೆ ಹೆಚ್ಚಿರುತ್ತದೆ.
ಈ ಬಗ್ಗೆ ಸ್ವತಃ ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೆಳಗ್ಗಿನಿಂದ ರಾತ್ರಿಯವರೆಗೂ ನಾವು ಸೇವಿಸುವ ಎಲ್ಲಾ ಆಹಾರ ಪದಾರ್ಥಗಳು ಹಾಗೂ ಪಾನೀ ಯಗಳ ಮೂಲಕ ಪಡೆಯುವ ಸಕ್ಕರೆಯ ಪ್ರಮಾಣ, ಇಪ್ಪತ್ತೈದು ಗ್ರಾಂಕ್ಕಿಂತ ಹೆಚ್ಚು ದಾಟಬಾರದು ಎಂದು ಸಲಹೆ ನೀಡುತ್ತಾರೆ. ಹೀಗಾಗಿ ಬಿಳಿ ಸಕ್ಕರೆಯ ವಿಷ್ಯದಲ್ಲಿ ಆದಷ್ಟು ಎಚ್ಚರಿಕೆ ವಹಿಸಬೇಕು. ಬನ್ನಿ ಇಂದಿನ ಈ ಲೇಖನದಲ್ಲಿ ಬಿಳಿ ಹರಳಿನಂತೆ ಕಾಣುವ, ಈ ಸಕ್ಕರೆ ಆರೋಗ್ಯಕ್ಕೆ ಎಷ್ಟು ಡೇಂಜರ್ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇವೆ ಮುಂದೆ ಓದಿ...
ಸಕ್ಕರೆಯಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ!

ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ

ಇಮ್ಯೂನಿಟಿ ಕಡಿಮೆ ಆಗುತ್ತದೆ
ಬೊಜ್ಜು ದೇಹ ಇರುವವರು

ದೇಹದ ತೂಕ ಹೆಚ್ಚಾಗಿ ಬೊಜ್ಜಿನ ಸಮಸ್ಯೆ ಇರುವವರು, ಸಕ್ಕರೆಯಾಂಶ ಹೆಚ್ಚಿರುವ ಆಹಾರಗಳು ಹಾಗೂ ಪಾನೀಯ ಗಳಿಂದ ದೂರವಿರಬೇಕು. ಇಲ್ಲಾಂದ್ರೆ ದೇಹದ ತೂಕ ಹೆಚ್ಚಾಗಿ, ಬೊಜ್ಜಿನ ಸಮಸ್ಯೆ ಕೂಡ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಪುರುಷರಿಗೆ ಬಂಜೆತನ ಸಮಸ್ಯೆ ಕಂಡು ಬರಬಹುದು!
![]()
ಪುರುಷರು ಯಥೇಚ್ಛವಾಗಿ ಸಕ್ಕರೆಯಾಂಶ ಹೆಚ್ಚಿರುವ ಆಹಾರ ಗಳು ಹಾಗೂ ಪಾನೀಯಗಳನ್ನು ಸೇವನೆ ಮಾಡುವುದರಿಂದ ಅಥವಾ ಕೃತಕ ಸಕ್ಕರೆಯಾಂಶ ಇರುವ ಪಾನೀಯವನ್ನು ಕುಡಿ ಯುವ ಅಭ್ಯಾಸ ಮಾಡಿಕೊಳ್ಳುವುದರಿಂದ, ಅವರಲ್ಲಿ ದಿನ ಹೋದ ಹಾಗೆ ವೀರ್ಯಾಣುವಿನ ಗುಣಮಟ್ಟ ಕಡಿಮೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧಕರು, ತಮ್ಮ ವರದಿ ಯಲ್ಲಿ ತಿಳಿಸಿದ್ದಾರೆ.
ಕೊನೆಯ ಮಾತು

things that happen to your body when you eat sugar.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm