ಬ್ರೇಕಿಂಗ್ ನ್ಯೂಸ್
14-06-23 07:09 pm Source: Vijayakarnataka ಡಾಕ್ಟರ್ಸ್ ನೋಟ್
ದಿನನಿತ್ಯ ಕುಡಿಯುವ ಟೀ-ಕಾಫಿಯಲ್ಲಿ ಅಥವಾ ಹಣ್ಣುಗಳ ಜ್ಯೂಸ್ನಲ್ಲಿ ಸಕ್ಕರೆ ಕಡಿಮೆ ಮಾಡಿ ಸೇವಿಸಿ, ಇಲ್ಲಾಂದ್ರೆ ಸಕ್ಕರೆಯನ್ನು ಬೆರೆಸದೆ ಕುಡಿ ಯುವ ಅಭ್ಯಾಸ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಬಿಳಿ ಹರಳಿನಂತಿರುವ ಸಕ್ಕರೆ, ಮನುಷ್ಯನ ರಕ್ತದ ಕಣಗಳಲ್ಲಿ ಸೇರುತ್ತಾ ಹೋದಂತೆ, ದೀರ್ಘಕಾಲದ ಕಾಯಿಲೆಗಳನ್ನು ತಂದೊಡ್ಡುವ ಸಾಧ್ಯತೆ ಹೆಚ್ಚಿರುತ್ತದೆ.
ಈ ಬಗ್ಗೆ ಸ್ವತಃ ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೆಳಗ್ಗಿನಿಂದ ರಾತ್ರಿಯವರೆಗೂ ನಾವು ಸೇವಿಸುವ ಎಲ್ಲಾ ಆಹಾರ ಪದಾರ್ಥಗಳು ಹಾಗೂ ಪಾನೀ ಯಗಳ ಮೂಲಕ ಪಡೆಯುವ ಸಕ್ಕರೆಯ ಪ್ರಮಾಣ, ಇಪ್ಪತ್ತೈದು ಗ್ರಾಂಕ್ಕಿಂತ ಹೆಚ್ಚು ದಾಟಬಾರದು ಎಂದು ಸಲಹೆ ನೀಡುತ್ತಾರೆ. ಹೀಗಾಗಿ ಬಿಳಿ ಸಕ್ಕರೆಯ ವಿಷ್ಯದಲ್ಲಿ ಆದಷ್ಟು ಎಚ್ಚರಿಕೆ ವಹಿಸಬೇಕು. ಬನ್ನಿ ಇಂದಿನ ಈ ಲೇಖನದಲ್ಲಿ ಬಿಳಿ ಹರಳಿನಂತೆ ಕಾಣುವ, ಈ ಸಕ್ಕರೆ ಆರೋಗ್ಯಕ್ಕೆ ಎಷ್ಟು ಡೇಂಜರ್ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇವೆ ಮುಂದೆ ಓದಿ...
ಸಕ್ಕರೆಯಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ!

ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ

ಇಮ್ಯೂನಿಟಿ ಕಡಿಮೆ ಆಗುತ್ತದೆ
ಬೊಜ್ಜು ದೇಹ ಇರುವವರು

ದೇಹದ ತೂಕ ಹೆಚ್ಚಾಗಿ ಬೊಜ್ಜಿನ ಸಮಸ್ಯೆ ಇರುವವರು, ಸಕ್ಕರೆಯಾಂಶ ಹೆಚ್ಚಿರುವ ಆಹಾರಗಳು ಹಾಗೂ ಪಾನೀಯ ಗಳಿಂದ ದೂರವಿರಬೇಕು. ಇಲ್ಲಾಂದ್ರೆ ದೇಹದ ತೂಕ ಹೆಚ್ಚಾಗಿ, ಬೊಜ್ಜಿನ ಸಮಸ್ಯೆ ಕೂಡ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಪುರುಷರಿಗೆ ಬಂಜೆತನ ಸಮಸ್ಯೆ ಕಂಡು ಬರಬಹುದು!
![]()
ಪುರುಷರು ಯಥೇಚ್ಛವಾಗಿ ಸಕ್ಕರೆಯಾಂಶ ಹೆಚ್ಚಿರುವ ಆಹಾರ ಗಳು ಹಾಗೂ ಪಾನೀಯಗಳನ್ನು ಸೇವನೆ ಮಾಡುವುದರಿಂದ ಅಥವಾ ಕೃತಕ ಸಕ್ಕರೆಯಾಂಶ ಇರುವ ಪಾನೀಯವನ್ನು ಕುಡಿ ಯುವ ಅಭ್ಯಾಸ ಮಾಡಿಕೊಳ್ಳುವುದರಿಂದ, ಅವರಲ್ಲಿ ದಿನ ಹೋದ ಹಾಗೆ ವೀರ್ಯಾಣುವಿನ ಗುಣಮಟ್ಟ ಕಡಿಮೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧಕರು, ತಮ್ಮ ವರದಿ ಯಲ್ಲಿ ತಿಳಿಸಿದ್ದಾರೆ.
ಕೊನೆಯ ಮಾತು

things that happen to your body when you eat sugar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm