ಬ್ರೇಕಿಂಗ್ ನ್ಯೂಸ್
16-06-23 06:59 pm Source: Vijayakarnataka ಡಾಕ್ಟರ್ಸ್ ನೋಟ್
ಪ್ರತಿಯೊಂದು ಅಡುಗೆಗೂ ಕೂಡ ಈರುಳ್ಳಿ ಬೇಕೇ ಬೇಕಾಗುತ್ತದೆ. ಅದು ನಾನ್ ವೆಜ್ ಅಗಿರಲಿ ಅಥವಾ ವೆಜ್ ಆಗಿರಲಿ, ಈರುಳ್ಳಿ ಹಾಕದ ಅಡುಗೆ ಯಾಕೋ ರುಚಿಯೇ ಅನಿಸಲ್ಲ! ಕೆಲವರಿಗೆ ಮಾಂಸಾಹಾರದ ಅಡುಗೆಗಳನ್ನು ಸವಿಯುವಾಗ ಅದರಲ್ಲೂ, ಕಬಾಬ್ ಪೀಸ್ನ ತಟ್ಟೆಯ ಪಕ್ಕಾ, ಹಸಿ ಯಾದ ಒಂದೆರಡು ಪೀಸ್ ಈರುಳ್ಳಿ ಇರಲೇಬೇಕಾಗುತ್ತದೆ.
ನಿಮಗೆ ಗೊತ್ತಿರಲಿ, ಬಹುತೇಕ ಆಯಾಮಗಳಲ್ಲಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಹಸಿಯಾದ ಸಣ್ಣ ತುಂಡು ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಪ್ರಮುಖವಾಗಿ ಹಸಿ ಈರುಳ್ಳಿಯನ್ನು ಸ್ವಲ್ಪ ಬೆಲ್ಲದ ಜೊತೆಗೆ ಸೇವನೆ ಮಾಡಿದರೆ, ರಕ್ತದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಿ, ಹೃದಯದ ಆರೋಗ್ಯ ಅಚ್ಚುಕಟ್ಟಾಗಿ ಕೆಲಸಮಾಡುತ್ತದೆ...
ಈರುಳ್ಳಿಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ನೋಡುವುದಾದರೆ..

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಮೊದಲೇ ಹೇಳಿದ ಹಾಗೆ ಈರುಳ್ಳಿ ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವನ್ನು ಒಳಗೊಂಡಿರುವ ಜೊತೆಗೆ, ಪ್ರಬಲ ಪಾಲಿಫಿನಲ್ ಎಂಬ ಸಂಯುಕ್ತ ಅಂಶ ಕೂಡ, ಈ ತರಕಾರಿಯಲ್ಲಿ ಕಂಡು ಬರುವುದರಿಂದ, ಇವು ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ನಮ್ಮ ದೇಹಕ್ಕೆ ರಕ್ಷಣೆ ನೀಡುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುತ್ತದೆ.
ಅಜೀರ್ಣ-ಮಲಬದ್ಧತೆ ಸಮಸ್ಯೆ ದೂರ ಮಾಡುತ್ತದೆ
![]()
ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ

ಕ್ಯಾಲ್ಸಿಯಂ ಅಂಶ ಯಥೇಚ್ಚವಾಗಿ ಕಂಡು ಬರುತ್ತದೆ
![]()
ನಿಮಗೆ ಗೊತ್ತಿರಲಿ, ಈರುಳ್ಳಿಯಲ್ಲಿ ದೇಹದ ಅಗತ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ದೈನಂದಿನ ಅಡುಗೆಯಲ್ಲಿ ಮಿತವಾಗಿ ಈರುಳ್ಳಿ ಬಳಸುವುದರಿಂದ, ಮೂಳೆಗಳ ಹಾಗೂ ಹಲ್ಲುಗಳ ಬಲವರ್ಧನೆಗೆ ಹೆಚ್ಚು ಸಹಾಯಕವಾಗಲಿದೆ.
ಬಿಪಿ ಹಾಗೂ ಹೃದಯದ ಸಮಸ್ಯೆ ಇದ್ದರಿಗೆ ಒಳ್ಳೆಯದು
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
these are the hidden medicinal benefits of onion that you must know.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm