ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
![]()
ಈ ಕಾರಣಗಳು ಕೂಡ ಇರಬಹುದು!
![]()
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
![]()
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
![]()
ಬೇರು ಸಹಿತ ಇರುವ ತರಕಾರಿಗಳು

ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು

ವಿಟಮಿನ್ ಸಿ ಹೆಚ್ಚಿರುವ ಆಹಾರಗಳು

try these natural ways to boost up your hemoglobin.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm