ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
![]()
ಈ ಕಾರಣಗಳು ಕೂಡ ಇರಬಹುದು!
![]()
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
![]()
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
![]()
ಬೇರು ಸಹಿತ ಇರುವ ತರಕಾರಿಗಳು

ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು

ವಿಟಮಿನ್ ಸಿ ಹೆಚ್ಚಿರುವ ಆಹಾರಗಳು

try these natural ways to boost up your hemoglobin.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm