ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
![]()
ಈ ಕಾರಣಗಳು ಕೂಡ ಇರಬಹುದು!
![]()
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
![]()
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
![]()
ಬೇರು ಸಹಿತ ಇರುವ ತರಕಾರಿಗಳು

ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು

ವಿಟಮಿನ್ ಸಿ ಹೆಚ್ಚಿರುವ ಆಹಾರಗಳು

try these natural ways to boost up your hemoglobin.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm