ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
![]()
ಈ ಕಾರಣಗಳು ಕೂಡ ಇರಬಹುದು!
![]()
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
![]()
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
![]()
ಬೇರು ಸಹಿತ ಇರುವ ತರಕಾರಿಗಳು

ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು

ವಿಟಮಿನ್ ಸಿ ಹೆಚ್ಚಿರುವ ಆಹಾರಗಳು

try these natural ways to boost up your hemoglobin.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm