ಬ್ರೇಕಿಂಗ್ ನ್ಯೂಸ್
19-06-23 07:52 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಶಾಲೆಗೆ ಹೋಗುವ ಮಕ್ಕಳಲ್ಲಿ ಕಬ್ಬಿಣದ ಅಂಶದ ಕೊರತೆ ಇರುವುದನ್ನು ನೋಡುತ್ತೇವೆ. ದೊಡ್ಡವರಿಗೂ ಕೂಡ ಈ ಕೊರತೆ ಇದ್ದೇ ಇರುತ್ತದೆ. ಪುರುಷರಿಗಿಂತ ಮಹಿಳೆಯರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ.
ಹೀಗಾಗಿ ಅನೀಮಿಯಾ ಅಥವಾ ರಕ್ತಹೀನತೆ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಹೀಗಾದಾಗ ಮಾತ್ರ ತಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ. ಈ ಲೇಖನದಲ್ಲಿ ಬೇರೆ ಬೇರೆ ಬಗೆಯ ಅಂಶಗಳು ನಮ್ಮ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ತಿಳಿಸಿಕೊಡಲಾಗಿದೆ.
ಅನೀಮಿಯಾ ಅಥವಾ ರಕ್ತಹೀನತೆ ಆದರೆ ಏನಾಗುತ್ತೆ?
ಈ ಕಾರಣಗಳು ಕೂಡ ಇರಬಹುದು!
ಅನೀಮಿಯಾ ಸಮಸ್ಯೆಯನ್ನು ನಿರ್ವಹಣೆ ಮಾಡುವ ನೈಸರ್ಗಿಕ ವಿಧಾನಗಳು
ಕಬ್ಬಿಣ, ವಿಟಮಿನ್ ಬಿ12, ಕಾಪರ್ ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳು ಹೆಚ್ಚಾಗಿ ಆರೋಗ್ಯಕರವಾಗಿ ಶೇಖರಣೆಯಾಗುವಂತೆ ನೋಡಿಕೊಂಡು ಅನಿಮಿಯ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತವೆ. ಅದಕ್ಕಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಈ ಬದಲಾವಣೆಗಳನ್ನು ತಂದುಕೊಳ್ಳಿ.
ಹಸಿರು ಎಲೆ ತರಕಾರಿಗಳು
ಬೇರು ಸಹಿತ ಇರುವ ತರಕಾರಿಗಳು
ನಿಮ್ಮ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಬೇರು ಸಹಿತ ಇರುವ ತರಕಾರಿಗಳು ಅಂದರೆ ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಸಿಹಿಗೆಣಸು ಕೆಲಸ ಮಾಡುತ್ತವೆ. ಇವುಗಳಿಂದ ನಿಮ್ಮ ಅನೀಮಿಯ ಸಮಸ್ಯೆ ಸುಲಭವಾಗಿ ದೂರವಾಗುತ್ತದೆ ಎಂದು ಡಾ. ನಂದಕುಮಾರ್ ಹೇಳುತ್ತಾರೆ.
ಕಾಳುಗಳು ಮತ್ತು ಬೀಜಗಳು
ವಿಟಮಿನ್ ಸಿ ಹೆಚ್ಚಿರುವ ಆಹಾರಗಳು
try these natural ways to boost up your hemoglobin.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm