ಬ್ರೇಕಿಂಗ್ ನ್ಯೂಸ್
21-06-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಇಡೀ ದಿನದ ಕಾರ್ಯ ಚಟುವಟಿಕೆ ನಾವು ಬೆಳಗ್ಗೆ ತಿಂಡಿ ತಿನ್ನುವುದರ ಮೇಲೆ ಅವಲಂಬಿತ ವಾಗಿರುತ್ತದೆ ಎಂದು ಎಲ್ಲರೂ ಹೇಳುತ್ತಾರೆ. ಹಾಗಾಗಿ ನಾವು ಬೆಳಗ್ಗೆ ಸದಾ ಆರೋಗ್ಯಕರವಾದ ಆಹಾರವನ್ನು ತಿನ್ನಬೇಕು. ನಮಗೆ ಇದರಿಂದ ಹೆಚ್ಚು ಶಕ್ತಿ ಮತ್ತು ಸದೃಢತೆ ಸಿಗುತ್ತದೆ.
ಮನಸ್ಸಿನಲ್ಲಿ ಹೊಸ ಹುರುಪು ಯಾವಾಗಲೂ ಇರುತ್ತದೆ. ಆದರೆ ನಮಗೆ ಸಿಗುತ್ತಿರುವುದು ಮಾತ್ರ ಕಲಬೆರಕೆ ತುಂಬಿದ ಆಹಾರ. ನಮ್ಮ ದೇಹದ ತೂಕ ಹೆಚ್ಚಾಗದಂತೆ ನಮ್ಮನ್ನು ಸದಾ ಆರೋಗ್ಯವಾಗಿ ಇರಿಸುವ ಆಹಾರಗಳ ಬಗ್ಗೆ ನಾವು ಈಗ ತಿಳಿದುಕೊಳ್ಳೋಣ. ಪ್ರೋಟಿನ್ ಮತ್ತು ನಾರಿನ ಪ್ರಮಾಣ ಹೆಚ್ಚು ಸಿಗುವಂತಹ ಆಹಾರಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ.
ಓಟ್ ಮೀಲ್

ಕೋಳಿ ಮೊಟ್ಟೆ

ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಪ್ರೋಟಿನ್ ಅಂಶ ಇರುವ ಕೋಳಿ ಮೊಟ್ಟೆ ನಿಮ್ಮ ದೇಹದ ತೂಕವನ್ನು ಕರಗಿಸುವ ಒಂದು ಆರೋಗ್ಯಕರ ವಾದ ಉಪಹಾರ. ಬೇರೆ ಬೇರೆ ರೀತಿಯಲ್ಲಿ ಮೊಟ್ಟೆ ಬೇಯಿಸಿ ನೀವು ತಿನ್ನಬಹುದು. ಮೊಟ್ಟೆಯ ಹಳದಿ ಭಾಗ ಹಾಗೂ ಬಿಳಿ ಭಾಗ ಎರಡು ಸಹ ಪ್ರೋಟಿನ್ ಅಂಶದಲ್ಲಿ ನಿಮಗೆ ಸಹಾಯ ಮಾಡುತ್ತದೆ.
ಅವಲಕ್ಕಿ
![]()
ದಲಿಯಾ
![]()
ಇದು ಕಡಿಮೆ ಕ್ಯಾಲೋರಿ ಹೊಂದಿರುವ ಆಹಾರವಾಗಿದ್ದು ನಾರು ಮತ್ತು ಪ್ರೋಟೀನ್ ಹೆಚ್ಚಾಗಿ ಸಿಗುತ್ತದೆ. ಹೊಟ್ಟೆ ಹಸಿವನ್ನು ದೂರ ಮಾಡುವ ಜೊತೆಗೆ ಮೆಟಬಾಲಿಸಂ ಹೆಚ್ಚಾಗುತ್ತದೆ ಮತ್ತು ದೇಹದ ತೂಕ ಕೂಡ ಕಡಿಮೆಯಾಗುತ್ತದೆ. ಹೊಟ್ಟೆಯಲ್ಲಿ ಬೊಜ್ಜು ಕರಗಿಸುವ ಆಹಾರ ಇದಾಗಿದೆ.
ಮೊಳಕೆ ಕಟ್ಟಿದ ಕಾಳುಗಳು

ಬೆರ್ರಿ ಹಣ್ಣುಗಳ ಜೊತೆ ಮೊಸರು

ಮೊಸರಿನಲ್ಲಿ ಪ್ರೋಟೀನ್ ಹೆಚ್ಚಾಗಿರುತ್ತದೆ ಮತ್ತು ಕ್ಯಾಲೋರಿಗಳು ಕಡಿಮೆ ಇರುತ್ತವೆ. ನಿಮಗೆ 100 ಗ್ರಾಂ ಮೊಸರಿನಲ್ಲಿ 10 ಗ್ರಾಂ ಪ್ರೋಟೀನ್ ಸಿಗುತ್ತದೆ. ಸಕ್ಕರೆ ಹಾಕದೆ ಮೊಸರು ತಿನ್ನುವುದರಿಂದ ಸಾಕಷ್ಟು ಲಾಭವಿದೆ. ಇದಕ್ಕೆ ಬೆರ್ರಿ ಹಣ್ಣುಗಳು ಮತ್ತು ಬೀಜಗಳು ಅತ್ಯುತ್ತಮ ಪೌಷ್ಟಿಕಾಂಶದ ಕಾಂಬಿನೇಷನ್.
these foods are high in protein and fibre meant for your breakfast.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm