ಬ್ರೇಕಿಂಗ್ ನ್ಯೂಸ್
21-06-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಇಡೀ ದಿನದ ಕಾರ್ಯ ಚಟುವಟಿಕೆ ನಾವು ಬೆಳಗ್ಗೆ ತಿಂಡಿ ತಿನ್ನುವುದರ ಮೇಲೆ ಅವಲಂಬಿತ ವಾಗಿರುತ್ತದೆ ಎಂದು ಎಲ್ಲರೂ ಹೇಳುತ್ತಾರೆ. ಹಾಗಾಗಿ ನಾವು ಬೆಳಗ್ಗೆ ಸದಾ ಆರೋಗ್ಯಕರವಾದ ಆಹಾರವನ್ನು ತಿನ್ನಬೇಕು. ನಮಗೆ ಇದರಿಂದ ಹೆಚ್ಚು ಶಕ್ತಿ ಮತ್ತು ಸದೃಢತೆ ಸಿಗುತ್ತದೆ.
ಮನಸ್ಸಿನಲ್ಲಿ ಹೊಸ ಹುರುಪು ಯಾವಾಗಲೂ ಇರುತ್ತದೆ. ಆದರೆ ನಮಗೆ ಸಿಗುತ್ತಿರುವುದು ಮಾತ್ರ ಕಲಬೆರಕೆ ತುಂಬಿದ ಆಹಾರ. ನಮ್ಮ ದೇಹದ ತೂಕ ಹೆಚ್ಚಾಗದಂತೆ ನಮ್ಮನ್ನು ಸದಾ ಆರೋಗ್ಯವಾಗಿ ಇರಿಸುವ ಆಹಾರಗಳ ಬಗ್ಗೆ ನಾವು ಈಗ ತಿಳಿದುಕೊಳ್ಳೋಣ. ಪ್ರೋಟಿನ್ ಮತ್ತು ನಾರಿನ ಪ್ರಮಾಣ ಹೆಚ್ಚು ಸಿಗುವಂತಹ ಆಹಾರಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ.
ಓಟ್ ಮೀಲ್

ಕೋಳಿ ಮೊಟ್ಟೆ

ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಪ್ರೋಟಿನ್ ಅಂಶ ಇರುವ ಕೋಳಿ ಮೊಟ್ಟೆ ನಿಮ್ಮ ದೇಹದ ತೂಕವನ್ನು ಕರಗಿಸುವ ಒಂದು ಆರೋಗ್ಯಕರ ವಾದ ಉಪಹಾರ. ಬೇರೆ ಬೇರೆ ರೀತಿಯಲ್ಲಿ ಮೊಟ್ಟೆ ಬೇಯಿಸಿ ನೀವು ತಿನ್ನಬಹುದು. ಮೊಟ್ಟೆಯ ಹಳದಿ ಭಾಗ ಹಾಗೂ ಬಿಳಿ ಭಾಗ ಎರಡು ಸಹ ಪ್ರೋಟಿನ್ ಅಂಶದಲ್ಲಿ ನಿಮಗೆ ಸಹಾಯ ಮಾಡುತ್ತದೆ.
ಅವಲಕ್ಕಿ
![]()
ದಲಿಯಾ
![]()
ಇದು ಕಡಿಮೆ ಕ್ಯಾಲೋರಿ ಹೊಂದಿರುವ ಆಹಾರವಾಗಿದ್ದು ನಾರು ಮತ್ತು ಪ್ರೋಟೀನ್ ಹೆಚ್ಚಾಗಿ ಸಿಗುತ್ತದೆ. ಹೊಟ್ಟೆ ಹಸಿವನ್ನು ದೂರ ಮಾಡುವ ಜೊತೆಗೆ ಮೆಟಬಾಲಿಸಂ ಹೆಚ್ಚಾಗುತ್ತದೆ ಮತ್ತು ದೇಹದ ತೂಕ ಕೂಡ ಕಡಿಮೆಯಾಗುತ್ತದೆ. ಹೊಟ್ಟೆಯಲ್ಲಿ ಬೊಜ್ಜು ಕರಗಿಸುವ ಆಹಾರ ಇದಾಗಿದೆ.
ಮೊಳಕೆ ಕಟ್ಟಿದ ಕಾಳುಗಳು

ಬೆರ್ರಿ ಹಣ್ಣುಗಳ ಜೊತೆ ಮೊಸರು

ಮೊಸರಿನಲ್ಲಿ ಪ್ರೋಟೀನ್ ಹೆಚ್ಚಾಗಿರುತ್ತದೆ ಮತ್ತು ಕ್ಯಾಲೋರಿಗಳು ಕಡಿಮೆ ಇರುತ್ತವೆ. ನಿಮಗೆ 100 ಗ್ರಾಂ ಮೊಸರಿನಲ್ಲಿ 10 ಗ್ರಾಂ ಪ್ರೋಟೀನ್ ಸಿಗುತ್ತದೆ. ಸಕ್ಕರೆ ಹಾಕದೆ ಮೊಸರು ತಿನ್ನುವುದರಿಂದ ಸಾಕಷ್ಟು ಲಾಭವಿದೆ. ಇದಕ್ಕೆ ಬೆರ್ರಿ ಹಣ್ಣುಗಳು ಮತ್ತು ಬೀಜಗಳು ಅತ್ಯುತ್ತಮ ಪೌಷ್ಟಿಕಾಂಶದ ಕಾಂಬಿನೇಷನ್.
these foods are high in protein and fibre meant for your breakfast.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm