ಬ್ರೇಕಿಂಗ್ ನ್ಯೂಸ್
21-06-23 08:44 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಇಡೀ ದಿನದ ಕಾರ್ಯ ಚಟುವಟಿಕೆ ನಾವು ಬೆಳಗ್ಗೆ ತಿಂಡಿ ತಿನ್ನುವುದರ ಮೇಲೆ ಅವಲಂಬಿತ ವಾಗಿರುತ್ತದೆ ಎಂದು ಎಲ್ಲರೂ ಹೇಳುತ್ತಾರೆ. ಹಾಗಾಗಿ ನಾವು ಬೆಳಗ್ಗೆ ಸದಾ ಆರೋಗ್ಯಕರವಾದ ಆಹಾರವನ್ನು ತಿನ್ನಬೇಕು. ನಮಗೆ ಇದರಿಂದ ಹೆಚ್ಚು ಶಕ್ತಿ ಮತ್ತು ಸದೃಢತೆ ಸಿಗುತ್ತದೆ.
ಮನಸ್ಸಿನಲ್ಲಿ ಹೊಸ ಹುರುಪು ಯಾವಾಗಲೂ ಇರುತ್ತದೆ. ಆದರೆ ನಮಗೆ ಸಿಗುತ್ತಿರುವುದು ಮಾತ್ರ ಕಲಬೆರಕೆ ತುಂಬಿದ ಆಹಾರ. ನಮ್ಮ ದೇಹದ ತೂಕ ಹೆಚ್ಚಾಗದಂತೆ ನಮ್ಮನ್ನು ಸದಾ ಆರೋಗ್ಯವಾಗಿ ಇರಿಸುವ ಆಹಾರಗಳ ಬಗ್ಗೆ ನಾವು ಈಗ ತಿಳಿದುಕೊಳ್ಳೋಣ. ಪ್ರೋಟಿನ್ ಮತ್ತು ನಾರಿನ ಪ್ರಮಾಣ ಹೆಚ್ಚು ಸಿಗುವಂತಹ ಆಹಾರಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ.
ಓಟ್ ಮೀಲ್

ಕೋಳಿ ಮೊಟ್ಟೆ

ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಪ್ರೋಟಿನ್ ಅಂಶ ಇರುವ ಕೋಳಿ ಮೊಟ್ಟೆ ನಿಮ್ಮ ದೇಹದ ತೂಕವನ್ನು ಕರಗಿಸುವ ಒಂದು ಆರೋಗ್ಯಕರ ವಾದ ಉಪಹಾರ. ಬೇರೆ ಬೇರೆ ರೀತಿಯಲ್ಲಿ ಮೊಟ್ಟೆ ಬೇಯಿಸಿ ನೀವು ತಿನ್ನಬಹುದು. ಮೊಟ್ಟೆಯ ಹಳದಿ ಭಾಗ ಹಾಗೂ ಬಿಳಿ ಭಾಗ ಎರಡು ಸಹ ಪ್ರೋಟಿನ್ ಅಂಶದಲ್ಲಿ ನಿಮಗೆ ಸಹಾಯ ಮಾಡುತ್ತದೆ.
ಅವಲಕ್ಕಿ
![]()
ದಲಿಯಾ
![]()
ಇದು ಕಡಿಮೆ ಕ್ಯಾಲೋರಿ ಹೊಂದಿರುವ ಆಹಾರವಾಗಿದ್ದು ನಾರು ಮತ್ತು ಪ್ರೋಟೀನ್ ಹೆಚ್ಚಾಗಿ ಸಿಗುತ್ತದೆ. ಹೊಟ್ಟೆ ಹಸಿವನ್ನು ದೂರ ಮಾಡುವ ಜೊತೆಗೆ ಮೆಟಬಾಲಿಸಂ ಹೆಚ್ಚಾಗುತ್ತದೆ ಮತ್ತು ದೇಹದ ತೂಕ ಕೂಡ ಕಡಿಮೆಯಾಗುತ್ತದೆ. ಹೊಟ್ಟೆಯಲ್ಲಿ ಬೊಜ್ಜು ಕರಗಿಸುವ ಆಹಾರ ಇದಾಗಿದೆ.
ಮೊಳಕೆ ಕಟ್ಟಿದ ಕಾಳುಗಳು

ಬೆರ್ರಿ ಹಣ್ಣುಗಳ ಜೊತೆ ಮೊಸರು

ಮೊಸರಿನಲ್ಲಿ ಪ್ರೋಟೀನ್ ಹೆಚ್ಚಾಗಿರುತ್ತದೆ ಮತ್ತು ಕ್ಯಾಲೋರಿಗಳು ಕಡಿಮೆ ಇರುತ್ತವೆ. ನಿಮಗೆ 100 ಗ್ರಾಂ ಮೊಸರಿನಲ್ಲಿ 10 ಗ್ರಾಂ ಪ್ರೋಟೀನ್ ಸಿಗುತ್ತದೆ. ಸಕ್ಕರೆ ಹಾಕದೆ ಮೊಸರು ತಿನ್ನುವುದರಿಂದ ಸಾಕಷ್ಟು ಲಾಭವಿದೆ. ಇದಕ್ಕೆ ಬೆರ್ರಿ ಹಣ್ಣುಗಳು ಮತ್ತು ಬೀಜಗಳು ಅತ್ಯುತ್ತಮ ಪೌಷ್ಟಿಕಾಂಶದ ಕಾಂಬಿನೇಷನ್.
these foods are high in protein and fibre meant for your breakfast.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm