ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ
ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ
ನೆನೆಸಿಟ್ಟ ಒಣದ್ರಾಕ್ಷಿ
ಒಣಖರ್ಜೂರ
daily eat these soaked dry fruits to reduce bad cholesterol in your body.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm